ಸಂಸ್ಕೃತಿ

ಚಂದ್ರದರ್ಶನ ಹಿನ್ನಲೆ| ನಾಳೆಯಿಂದ ಪವಿತ್ರ ರಂಝಾನ್ ಉಪವಾಸ ಆರಂಭ

ಸಮಗ್ರ ನ್ಯೂಸ್ :ರಾಜ್ಯಾದ್ಯಂತ ಮಂಗಳವಾರದಿಂದ ರಮಝಾನ್ ಉಪವಾಸ ಆರಂಭವಾಗಲಿದೆ. ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವಾಗಿರುವುದರಿಂದ ಮಂಗಳವಾರದಿಂದ ಉಪವಾಸ ಪ್ರಾರಂಭವಾಗಲಿದೆ. ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ರಮಝಾನ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್‌ ಅಲ್ ಅಝ್ಹರಿ ಉಸ್ತಾದರವರ ನಿರ್ದೇಶನದಂತೆ ಮಂಗಳೂರು ಝೀನತ್ ಭಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಜುಮಾ ಮಸೀದಿಯ ಕೋಶಾಧಿಕಾರಿಯವರಾದ ಹಾಜಿ ಎಸ್.ಎಂ. ರಶೀದ್ ಪ್ರಕಟಣನೆಯಲ್ಲಿ ತಿಳಿಸಿರುತ್ತಾರೆ. ಕೇರಳದಲ್ಲಿ ರಮಝಾನ್ […]

ಚಂದ್ರದರ್ಶನ ಹಿನ್ನಲೆ| ನಾಳೆಯಿಂದ ಪವಿತ್ರ ರಂಝಾನ್ ಉಪವಾಸ ಆರಂಭ Read More »

ಇಂದು ಮಹಾಶಿವರಾತ್ರಿ| ಪರಶಿವನ ಆರಾಧನೆ ಆಚರಣೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಭಾರತೀಯರು ಆಚರಿಸುವ ಯಾವುದೇ ಹಬ್ಬ-ಹರಿದಿನಗಳು, ಸಮಾರಂಭ, ದಿನಾಚರಣೆ, ಜಯಂತಿ, ಉತ್ಸವಗಳು ಸಾಮಾನ್ಯವಾಗಿ ಅಮರವಾಗಿ ಉಳಿದಿರುವ ಯಾವುದೋ ಗತ ವ್ಯಕ್ತಿಯ, ಶಕ್ತಿಯ ಅಥವಾ ಪ್ರಾಚೀನತೆಯ ಪ್ರತೀಕಗಳಾಗಿರದೆ, ಹಬ್ಬಗಳಲ್ಲೊಂದಾದ ಮಹಾಶಿವರಾತ್ರಿ ಹಬ್ಬದ ಕುರಿತು ಅನೇಕ ಕಥೆಗಳಿವೆ. ​ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಗೆ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನ ಮಹಾಶಿವರಾತ್ರಿ. ಅಲ್ಲದೆ, ದೇವತೆ ಹಾಗೂ

ಇಂದು ಮಹಾಶಿವರಾತ್ರಿ| ಪರಶಿವನ ಆರಾಧನೆ ಆಚರಣೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಗ್ರಹಗತಿಗಳ ಸ್ಥಾನದ ಪ್ರಕಾರ ಈ ವಾರ ನಿಮಗೆ ಹೇಗಿರಲಿದೆ, ನೋಡೋಣ ಬನ್ನಿ: ಈ ವಾರದ ಯಾರಿಗೆ ಲಾಭ? ಗೋಚಾರಫಲಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ. ಮೇಷ ರಾಶಿ:ಆರ್ಥಿಕ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರಲಿದೆ. ಈ ಸಮಯದಲ್ಲಿ ನೀವು ಸುಲಭವಾಗಿ ಹಣವನ್ನು ಗಳಿಸಲು ಸಾಧ್ಯವಾಗುವುದು. ಕುಟುಂಬ ಸದಸ್ಯರೊಂದಿಗೆ ನಿಮ್ಮ ನಡವಳಿಕೆಯನ್ನು ಸೌಜನ್ಯದಿಂದ ಇಟ್ಟುಕೊಳ್ಳಿ. ನಿಮ್ಮ ತಪ್ಪು ನಡವಳಿಕೆಯು ನಿಮ್ಮ ಪ್ರೀತಿಪಾತ್ರರ ಭಾವನೆಗಳನ್ನು ಘಾಸಿಗೊಳಿಸಬಹುದು.ನಿಮ್ಮ ಸಂಗಾತಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಈ ಸಮಯದಲ್ಲಿ ಅವರಿಗೆ ಉತ್ತಮ ಆರೈಕೆಯ ಅಗತ್ಯವಿರುತ್ತದೆ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಪ್ರತಿಯೊಬ್ಬರ ದಿನಚರಿಗಳು ಆರಂಭವಾಗಲು ರಾಶಿಗಳ ಚಲನೆಯು ಕಾರಣವಾಗುತ್ತದೆ ಎಂಬುದು ಶಾಸ್ತ್ರ ನಂಬಿಕೆ. ಗ್ರಹಗಳು ಮತ್ತು ರಾಶಿಗಳ‌ ಚಲನೆಯ ಮೇಲೆ ವ್ಯಕ್ತಿಯ ಜೀವನ ನಿರ್ಧರಿತವಾಗುತ್ತದೆ. ಇದೇ ಕಾರಣದಿಂದ ಜನ್ಮ‌ನಕ್ಷತ್ರ ರಾಶಿಗಳನ್ನು ಹಿರಿಯರು ಗುರುತಿಸುತ್ತಾರೆ. ಹೀಗಾಗಿ ಈ ವಾರ ಯಾವ ರಾಶಿಯವರಿಗೆ ಯಾವ ಫಲ? ಯಾರಿಗೆ ಲಾಭ? ಯಾರಿಗೆ ಶುಭ ಎಂಬುದನ್ನು ನೋಡೋಣ… ಮೇಷ ರಾಶಿ:ವ್ಯಾಪಾರಿಗಳಿಗೆ ಈ ವಾರ ತುಂಬಾನೇ ಶುಭವಾಗಿದೆ. ಈ ವಾರ ಉತ್ತಮ ಲಾಭಗಳಿಸುವ ಸೂಚನೆಯಿದೆ. ಉದ್ಯೋಗಿಗಳು ಅಷ್ಟೇ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರ ಯಾವ್ಯಾವ ರಾಶಿಯವರಿಗೆ ಶುಭ, ಅಶುಭ.. ಫಲಾಫಲಗಳು ಏನೇನು ಅನ್ನೋದನ್ನು ಇಲ್ಲಿ ತಿಳಿಸಲಾಗಿದೆ. ಯಾವ್ಯಾವ ರಾಶಿಗೆ ಏನಾಗುತ್ತೆ ಅನ್ನೋದು ಇಲ್ಲಿದೆ ನೋಡಿ. ಮೇಷ ರಾಶಿ:ಗ್ರಹಗಳ ಮಂಗಳ ಸ್ಥಾನವು ಈ ಅವಧಿಯಲ್ಲಿ ನಿಮಗೆ ದೊಡ್ಡ ಆರ್ಥಿಕ ಲಾಭ ನೀಡಲಿದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯಬಹುದು. ಈ ಅವಧಿಯಲ್ಲಿ, ನಿಮಗಾಗಿ ಸಾಕಷ್ಟು ಸಮಯವನ್ನು ನೀವು ಪಡೆಯುತ್ತೀರಿ ಮತ್ತು ನೀವು ಬಹಳಷ್ಟು ವಿನೋದವನ್ನು ಹೊಂದಿರುತ್ತೀರಿ. ಇದರಿಂದ ನೀವು ತುಂಬಾ ರಿಫ್ರೆಶ್ ಆಗಿರುತ್ತೀರಿ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ವೃಷಭ ರಾಶಿಯವರು ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಕಟಕ ರಾಶಿಯವರು ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಸಿಂಹ ರಾಶಿಯವರು ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣವನ್ನು ಕೆಡಿಸುವುದು, ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಎಂಬುದನ್ನು ತಿಳಿಯೋಣ. ಮೇಷ ರಾಶಿ:ಮೇಷ ರಾಶಿಯವರು ಈ ವಾರ ಜಾಗ್ರತೆವಹಿಸಬೇಕು. ವಿಶೇಷವಾಗಿ ನೀವು ಹಣದ ವಿಷಯಗಳಲ್ಲಿ ಬಹಳ ಜಾಗರೂಕರಾಗಿರಲು ಸಲಹೆ ನೀಡಲಾಗುವುದು.

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ| ಫೆ.4ರಿಂದ ರಿಂದ 10ರವರೆಗೆ

ಸಮಗ್ರ ನ್ಯೂಸ್: ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸಿಕ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಆದ್ದರಿಂದ ಈ ವಾರದಲ್ಲಿ ಯಾವ ರಾಶಿಯವರಿಗೆ ಏನು ಫಲ? ಯಾರಿಗೆ ಲಾಭ, ಯಾರಿಗೆ ನಷ್ಟ? ಎಂಬುದನ್ನು ಇಲ್ಲಿ ನೀಡಲಾಗಿದೆ. ದ್ವಾದಶ ರಾಶಿಗಳ ಗೋಚಾರಫಲ ಏನು ಎಂಬುದನ್ನು ತಿಳಿಯೋಣ ಬನ್ನಿ… ಮೇಷ:ಅನಿರೀಕ್ಷಿತವಾಗಿ ಎದುರಾಗುವ ಖರ್ಚು ವೆಚ್ಚಗಳ ಕಾರಣ ಗಲಿಬಿಲಿಗೆ ಒಳಗಾಗುವಿರಿ. ಆದರೆ ಕುಟುಂಬದ ಸದಸ್ಯರ ಸಹಾಯ ದೊರೆಯುವ

ದ್ವಾದಶ ರಾಶಿಗಳ ವಾರಭವಿಷ್ಯ| ಫೆ.4ರಿಂದ ರಿಂದ 10ರವರೆಗೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸಿಕ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಜ. 28ರಿಂದ ಫೆ.2ರವರೆಗಿನ ರಾಶಿಗಳ ಗೋಚಾರಫಲ ಹೇಗಿದೆ ನೋಡೋಣ ಬನ್ನಿ… ಮೇಷ ರಾಶಿ:ಈ ವಾರ ನೀವು ಆರೋಗ್ಯದ ಬಗ್ಗೆ ಜಾಗ್ರತೆವಹಿಸಿದರೆ ಒಳ್ಳೆಯದು. ಯೋಜನೆಗಳಲ್ಲಿ ಹೂಡಿಕೆ ಮಾಡಲು ಈ ಸಮಯವನ್ನು ತುಂಬಾ ಒಳ್ಳೆಯದು. ಈ ಅವಕಾಶಗಳು ಜಾರಿಕೊಳ್ಳಲು ಬಿಡಬೇಡಿ. ಈ ಸಮಯದಲ್ಲಿ, ನೀವು ನಿಮ್ಮ ಕುಟುಂಬದ ಸದಸ್ಯರೊಂದಿಗೆ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮನೆಯಲ್ಲೇ ರಾಮನ ಅರ್ಚನೆ ಹೀಗೆ ಮಾಡಿ

ಸಮಗ್ರ ನ್ಯೂಸ್: 2024 ರ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾನದ ಐತಿಹಾಸಿಕ ಕಾರ್ಯಕ್ರಮವಿದೆ. ಈ ಹಿನ್ನಲೆಯಲ್ಲಿ , ಜನವರಿ 22 ರಂದು ನಿಮ್ಮ ಮನೆಯಲ್ಲಿ ರಾಮ್ ಪೂಜೆಯನ್ನು ಹೇಗೆ ಮಾಡಬೇಕೆಂಬ ಮಾಹಿತಿ ಇಲ್ಲಿ ನೀಡಲಾಗಿದೆ. ನೀವು ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗದೇ ಹೋದರೆ, ಲಾಲಾ ಪ್ರಾಣ ಪ್ರತಿಷ್ಠಾನದ ಸಮಯದಲ್ಲಿ ನಿಮ್ಮ ಮನೆಯಲ್ಲಿ ರಾಮ ಪೂಜೆಯನ್ನು ಮಾಡಬಹುದು. ಪ್ರತಿಷ್ಠಾಪನೆಯ ದಿನದಂದು ನಿಮ್ಮ ಮನೆಯಲ್ಲಿ ರಾಮ ಪೂಜೆ ಮಾಡುವುದು ಹೇಗೆ?: ಹೊಸ, ತಿಳಿ ಬಣ್ಣದ ಬಟ್ಟೆಗಳನ್ನು

ಮನೆಯಲ್ಲೇ ರಾಮನ ಅರ್ಚನೆ ಹೀಗೆ ಮಾಡಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ನಾವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಬನ್ನಿ ಈ ವಾರದಲ್ಲಿ ಯಾವ ರಾಶಿಯವರಿಗೆ ಶುಭ, ಏನೆಲ್ಲಾ ಫಲಾಫಲಗಳಿವೆ ತಿಳಿಯೋಣ… ಮೇಷ ರಾಶಿ:ಈ ವಾರ ನಿಮಗೆ ಏರಿಳಿತಗಳಿಂದ

ದ್ವಾದಶ ರಾಶಿಗಳ ವಾರಭವಿಷ್ಯ Read More »