ಸಮಗ್ರ ನ್ಯೂಸ್: ಬೈಕ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ, ಐತೂರು ಗ್ರಾಮ ಪಂಚಾಯತ್ ಸದಸ್ಯ ಮನಮೋಹನ್ ಗೋಲ್ಯಾಡಿ ಗಂಭೀರವಾಗಿ ಗಾಯಗೊಂಡಿರುವ ಘಟನೆ...
Read More
Latest Post
- ಕಡಬ: ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ| ಐತ್ತೂರು ಗ್ರಾ.ಪಂ ಸದಸ್ಯ ಮನಮೋಹನ ಗೋಳ್ಯಾಡಿ ಗಂಭೀರ
- ಬೆಳಗಾವಿ: ಕಂಡಕ್ಟರ್ ವಿರುದ್ಧ ದಾಖಲಾದ ಪೋಕ್ಸೋ ಕೇಸ್ ವಾಪಸ್ – ಸಂತ್ರಸ್ತ ಬಾಲಕಿ ತಾಯಿ ಸ್ಪಷ್ಟನೆ
- ಮಲೆಮಹದೇಶ್ವರ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ:ಖಾಸಗಿ ವಾಹನಗಳ ಪ್ರವೇಶ ನಿಷೇಧ
- ಬೆಂಗಳೂರಿನ ಪ್ರೆಸ್ಟೀಜ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ
- ಬೆಂಗಳೂರು- ಚೆನ್ನೈ ಎಕ್ಸ್ಪ್ರೆಸ್ ವೇ ಸಂಚಾರ ಮುಕ್ತ| ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್ಪ್ರೆಸ್ ರಸ್ತೆ ಸದ್ಯ ಟೋಲ್ ಫ್ರೀ
- ಗುಂಡ್ಯ: ಚಲಿಸುತ್ತಿದ್ದ ಲಾರಿಯಿಂದ ಏಕಾಏಕಿ ಹೊರಜಿಗಿದ ನಿರ್ವಾಹಕ| ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವು
- ಸುಳ್ಯ: ಎಂ ಸಿ ಸಿ ವಾರ್ಷಿಕ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ|ರಂಜಿತ್ ಅಧ್ಯಕ್ಷರಾಗಿ ಪುನರಾಯ್ಕೆ
- ಮಾಣಿ-ಸಂಪಾಜೆ ರಾ.ಹೆದ್ದಾರಿ ವಿಸ್ತರಣೆ ಡಿಪಿಆರ್ ಗೆ ರಾಜ್ಯ ಸರ್ಕಾರದ ಅನುಮೋದನೆ – ಸಂಸದ ಚೌಟ
- ಜಾಗ್ವಾರ್ ಯುದ್ದ ವಿಮಾನಕ್ಕೆ ಮಂಗಳೂರಿನ ಹುಡುಗಿ ಸಾರಥ್ಯ| ಮೊದಲ ಬಾರಿಗೆ ಅವಕಾಶ ಪಡೆದ ತನುಷ್ಕಾ
- ಬಂಗಾಳಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ| ಪ.ಬಂಗಾಳದ ವಿವಿಧೆಡೆ ಕಂಪಿಸಿದ ಭೂಮಿ
- ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತು ಬಿಡುಗಡೆ
- ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ ಸಾವು
- ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ಅವಘಡದಿಂದ ಮನೆ ಸಂಪೂರ್ಣ ಸುಟ್ಟು ಭಸ್ಮ
- ಪುತ್ತೂರು: ಹೆರಿಗೆ ಶಸ್ತ್ರಚಿಕಿತ್ಸೆ ವೇಳೆ ಸರ್ಜಿಕಲ್ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ ವೈದ್ಯ| ಖಾಸಗಿ ಆಸ್ಪತ್ರೆ ವಿರುದ್ದ ಕುಟುಂಬಸ್ಥರಿಂದ ದೂರು
- ಪ್ರಯಾಗ್ ರಾಜ್: ಸಂಸದ ಬ್ರಿಜೇಶ್ ಚೌಟರಿಂದ ಪುಣ್ನಸ್ನಾನ
- ಕೊಟ್ಟಿಗೆಹಾರ: ಧರ್ಮಸ್ಥಳ ಪಾದಯಾತ್ರಿ ಅಸ್ವಸ್ಥ|ತ್ವರಿತ ವೈದ್ಯಕೀಯ ನೆರವು ನೀಡಿದ ಸಮಾಜಸೇವಕ ಆರೀಫ್
- ಹುಲಿವೇಷಕ್ಕೆ ಮಾರುಹೋದ ಪ್ರಧಾನಿ ಮೋದಿ| ಮನ್ ಕೀ ಬಾತ್ ನಲ್ಲಿ ಪ್ರಸ್ತಾವಿಸಿದ ನಮೋ
- ಜಿಮ್ಸ್ ಆಸ್ಪತ್ರೆ ವೈದ್ಯರ ಎಡವಟ್ಟು| ಬಾಣಂತಿ ಹೊಟ್ಟೆಯಲ್ಲಿ ಸಿಕ್ತು ಹತ್ತಿ, ಬಟ್ಟೆ ಉಂಡೆ
- ಹವಾಮಾನ ವರದಿ| ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
- ಚಾಂಪಿಯನ್ಸ್ ಟ್ರೋಫಿ| ಕೊಹ್ಲಿ ವೀರಾವೇಶಕ್ಕೆ ಮಕಾಡೆ ಮಲಗಿದ ಪಾಕ್
{"ticker_effect":"slide-v","autoplay":"true","speed":3000,"font_style":"normal"}
ಕಡಬ: ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ| ಐತ್ತೂರು ಗ್ರಾ.ಪಂ ಸದಸ್ಯ ಮನಮೋಹನ ಗೋಳ್ಯಾಡಿ ಗಂಭೀರ
Editor
/ February 25, 2025
ಬೆಳಗಾವಿ: ಕಂಡಕ್ಟರ್ ವಿರುದ್ಧ ದಾಖಲಾದ ಪೋಕ್ಸೋ ಕೇಸ್ ವಾಪಸ್ – ಸಂತ್ರಸ್ತ ಬಾಲಕಿ ತಾಯಿ ಸ್ಪಷ್ಟನೆ
Editor
/ February 25, 2025
ಸಮಗ್ರ ನ್ಯೂಸ್: ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮಹಾದೇವಪ್ಪ ಮೇಲೆ ನೀಡಿರುವ ಪೋಕ್ಸೋ (POCSO) ದೂರನ್ನು ವಾಪಸ್ ಹಿಂಪಡೆದಿದ್ದೇವೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಹೇಳಿಕೆ ನೀಡಿದ್ದಾರೆ. ಈ...
Read More
ಮಲೆಮಹದೇಶ್ವರ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ:ಖಾಸಗಿ ವಾಹನಗಳ ಪ್ರವೇಶ ನಿಷೇಧ
Editor
/ February 25, 2025
ಸಮಗ್ರ ನ್ಯೂಸ್: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧಿಸಲಾಗಿದೆ. ಪ್ರತಿವರ್ಷದಂತೆ ಈ ವರ್ಷವೂ ಮಹಾಶಿವರಾತ್ರಿಗೆ ಮಲೆಮಹದೇಶ್ವರ ಬೆಟ್ಟದಲ್ಲಿ ಜಾತ್ರಾಮಹೋತ್ಸವ...
Read More
ಬೆಂಗಳೂರಿನ ಪ್ರೆಸ್ಟೀಜ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ
Editor
/ February 25, 2025
ಸಮಗ್ರ ನ್ಯೂಸ್: ಬೆಂಗಳೂರು ನಗರದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೌದು ತೆರಿಗೆ ಇಲಾಖೆ (IT) ಅಧಿಕಾರಿಗಳು ಬೆಳ್ಳಂಬೆಳಗ್ಗೆ ಎಂಜಿ ರಸ್ತೆಯಲ್ಲಿನ ಪ್ರೆಸ್ಟೀಜ್ ಗ್ರೂಪ್ ಮುಖ್ಯ...
Read More
ಬೆಂಗಳೂರು- ಚೆನ್ನೈ ಎಕ್ಸ್ಪ್ರೆಸ್ ವೇ ಸಂಚಾರ ಮುಕ್ತ| ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್ಪ್ರೆಸ್ ರಸ್ತೆ ಸದ್ಯ ಟೋಲ್ ಫ್ರೀ
Editor
/ February 25, 2025
ಸಮಗ್ರ ನ್ಯೂಸ್: ದಕ್ಷಿಣ ಭಾರತದ ಅತಿದೊಡ್ಡ ಎಕ್ಸ್ಪ್ರೆಸ್ ವೇನಲ್ಲಿ ಒಂದಾಗಿರುವ ಚೆನ್ನೈ – ಬೆಂಗಳೂರು ಎಕ್ಸ್ಪ್ರೆಸ್ ವೇ ಸಂಚಾರಕ್ಕೆ ಮುಕ್ತವಾಗಿದೆ. ಮೂರು ರಾಜ್ಯಗಳನ್ನು ಒಳಗೊಂಡ ಎಕ್ಸ್ಪ್ರೆಸ್ ವೇ...
Read More
ಗುಂಡ್ಯ: ಚಲಿಸುತ್ತಿದ್ದ ಲಾರಿಯಿಂದ ಏಕಾಏಕಿ ಹೊರಜಿಗಿದ ನಿರ್ವಾಹಕ| ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವು
Editor
/ February 25, 2025
ಸಮಗ್ರ ನ್ಯೂಸ್: ಚಲಿಸುತ್ತಿದ್ದ ಲಾರಿಯಿಂದ ಜಿಗಿದು ಗಂಭೀರ ಗಾಯಗೊಂಡ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ...
Read More
ಸುಳ್ಯ: ಎಂ ಸಿ ಸಿ ವಾರ್ಷಿಕ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ|ರಂಜಿತ್ ಅಧ್ಯಕ್ಷರಾಗಿ ಪುನರಾಯ್ಕೆ
Editor
/ February 25, 2025
ಸುಳ್ಯ: ಮಾರ್ನಿಂಗ್ ಕ್ರಿಕೆಟ್ ಕ್ಲಬ್(ಎಂ.ಸಿ.ಸಿ)ನ ಇದರ ನೂತನ ಪದಾಧಿಕಾರಿಗಳ ನೇಮಕ ಆಯ್ಕೆ ಹಾಗೂ ಮಹಾಸಭೆ ಫೆ.23 ರಂದು ನಡಯಿತು. ಹಾಲಿ ಅಧ್ಯಕ್ಷ ರಂಜಿತ್ ಅವರ ಅಧ್ಯಕ್ಷತೆಯಲ್ಲಿ ನಡೆದ...
Read More
ಮಾಣಿ-ಸಂಪಾಜೆ ರಾ.ಹೆದ್ದಾರಿ ವಿಸ್ತರಣೆ ಡಿಪಿಆರ್ ಗೆ ರಾಜ್ಯ ಸರ್ಕಾರದ ಅನುಮೋದನೆ – ಸಂಸದ ಚೌಟ
Editor
/ February 25, 2025
ಸಮಗ್ರ ನ್ಯೂಸ್: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ...
Read More
ಜಾಗ್ವಾರ್ ಯುದ್ದ ವಿಮಾನಕ್ಕೆ ಮಂಗಳೂರಿನ ಹುಡುಗಿ ಸಾರಥ್ಯ| ಮೊದಲ ಬಾರಿಗೆ ಅವಕಾಶ ಪಡೆದ ತನುಷ್ಕಾ
Editor
/ February 25, 2025
ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧ ವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಇದೇ ಮೊದಲು ಬಾರಿಗೆ ಮಹಿಳೆಯೊಬ್ಬರು...
Read More
ಬಂಗಾಳಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ| ಪ.ಬಂಗಾಳದ ವಿವಿಧೆಡೆ ಕಂಪಿಸಿದ ಭೂಮಿ
Editor
/ February 25, 2025
ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಮಂಗಳವಾರ ಮುಂಜಾನೆ 6.10ರ ಸುಮಾರಿಗೆ 5.1 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ಪ್ರಕಟಿಸಿದೆ. ಸುಮಾರು 91...
Read More
ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತು ಬಿಡುಗಡೆ
Editor
/ February 24, 2025
ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತನ್ನು ಬಿಹಾರದಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ಅವರು...
Read More
ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ ಸಾವು
Editor
/ February 24, 2025
ಸಮಗ್ರ ನ್ಯೂಸ್: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ಸಂಭವಿಸಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು...
Read More
ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ಅವಘಡದಿಂದ ಮನೆ ಸಂಪೂರ್ಣ ಸುಟ್ಟು ಭಸ್ಮ
Editor
/ February 24, 2025
ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆಯಾಗಿದೆ. ಈ ದುರ್ಘಟನೆಯಲ್ಲಿ ಮನೆಯಲ್ಲಿದ್ದ ಗೃಹಪಯೋಗಿ...
Read More
ಪುತ್ತೂರು: ಹೆರಿಗೆ ಶಸ್ತ್ರಚಿಕಿತ್ಸೆ ವೇಳೆ ಸರ್ಜಿಕಲ್ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ ವೈದ್ಯ| ಖಾಸಗಿ ಆಸ್ಪತ್ರೆ ವಿರುದ್ದ ಕುಟುಂಬಸ್ಥರಿಂದ ದೂರು
Editor
/ February 24, 2025
ಸಮಗ್ರ ನ್ಯೂಸ್: ಹೆರಿಗೆ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ...
Read More
ಪ್ರಯಾಗ್ ರಾಜ್: ಸಂಸದ ಬ್ರಿಜೇಶ್ ಚೌಟರಿಂದ ಪುಣ್ನಸ್ನಾನ
Editor
/ February 24, 2025
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಭಾನುವಾರ...
Read More
ಕೊಟ್ಟಿಗೆಹಾರ: ಧರ್ಮಸ್ಥಳ ಪಾದಯಾತ್ರಿ ಅಸ್ವಸ್ಥ|ತ್ವರಿತ ವೈದ್ಯಕೀಯ ನೆರವು ನೀಡಿದ ಸಮಾಜಸೇವಕ ಆರೀಫ್
Editor
/ February 24, 2025
ಸಮಗ್ರ ನ್ಯೂಸ್: ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಮೂಲದ ಕುಮಾರ್ ಎಂಬ ವ್ಯಕ್ತಿ ಅಸ್ವಸ್ಥನಾಗಿ ರಸ್ತೆ ಮಧ್ಯೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ...
Read More
ಹುಲಿವೇಷಕ್ಕೆ ಮಾರುಹೋದ ಪ್ರಧಾನಿ ಮೋದಿ| ಮನ್ ಕೀ ಬಾತ್ ನಲ್ಲಿ ಪ್ರಸ್ತಾವಿಸಿದ ನಮೋ
Editor
/ February 24, 2025
ಸಮಗ್ರ ನ್ಯೂಸ್: 119ನೇ ಮನ್ ಕಿ ಬಾತ್ ಕಾರ್ಯಕ್ರಮ ಫೆ. 23ರಂದು ಪ್ರಸಾರವಾಯಿತು. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು ಹುಲಿ ವೇಷದ ಕುರಿತು ಪ್ರಸ್ತಾಪಿಸಿದ್ದಾರೆ. ದೇಶವನ್ನು...
Read More
ಜಿಮ್ಸ್ ಆಸ್ಪತ್ರೆ ವೈದ್ಯರ ಎಡವಟ್ಟು| ಬಾಣಂತಿ ಹೊಟ್ಟೆಯಲ್ಲಿ ಸಿಕ್ತು ಹತ್ತಿ, ಬಟ್ಟೆ ಉಂಡೆ
Editor
/ February 24, 2025
ಸಮಗ್ರ ನ್ಯೂಸ್: ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರಿಗೆ ಸಿಸೇರಿಯನ್ ಮಾಡುವ ವೇಳೆ ಹೊಟ್ಟೆಯಲ್ಲೇ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿರುವ ಘಟನೆ ಬೆಳಕಿಗೆ...
Read More
ಹವಾಮಾನ ವರದಿ| ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
Editor
/ February 24, 2025
ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಚಂಡಮಾರುವು ಕರ್ನಾಟಕದ...
Read More
ಚಾಂಪಿಯನ್ಸ್ ಟ್ರೋಫಿ| ಕೊಹ್ಲಿ ವೀರಾವೇಶಕ್ಕೆ ಮಕಾಡೆ ಮಲಗಿದ ಪಾಕ್
Editor
/ February 23, 2025
ಸಮಗ್ರ ನ್ಯೂಸ್: ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆದಿದ್ದು ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ. 43ನೇ...
Read More
{"dots":"true","arrows":"true","autoplay":"true","autoplay_interval":3000,"speed":600,"loop":"true","design":"design-1"}
ಗ್ಯಾರಂಟಿ ಯೋಜನೆ’ ಬಗ್ಗೆ ಲಘುವಾಗಿ ಮಾತನಾಡಬೇಡಿ : ರಾಜ್ಯದ ‘ಕೈ’ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ.!
Editor
/ November 1, 2024
ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.ಗ್ಯಾರಂಟಿ ಯೋಜನೆ ಬಗ್ಗೆ ಲಘುವಾಗಿ ಮಾತನಾಡಬೇಡಿ.ಶಕ್ತಿ ಯೋಜನೆ ಬಗ್ಗೆ ಹಗುರವಾಗಿ ಮಾತನಾಡಬೇಡಿ....
Read More
ವಿಜಯಪುರದಲ್ಲಿ ಸುವರ್ಣ ಕರ್ನಾಟಕ ರಾಜ್ಯೋತ್ಸವ ಸಂಭ್ರಮ
Editor
/ November 1, 2024
ಸಮಗ್ರ ನ್ಯೂಸ್: ಜಿಲ್ಲೆಯಾದ್ಯಂತ ಸುವರ್ಣ ಕರ್ನಾಟಕ ರಾಜ್ಯೋತ್ಸವವನ್ನು, ಸಂಭ್ರಮ, ಸಡಗರರಿಂದ ಅದ್ದೂರಿಯಾಗಿ ಆಚರಿಸಲಾಯಿತು.ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬೃಹತ್ ಮತ್ತು...
Read More
ಹೊಲದಲ್ಲಿ ಹಾವು ಹೊಡೆದು ಕೊಂದ ವ್ಯಕ್ತಿ, 1 ಗಂಟೆಯೊಳಗೆ ಸೇಡು ತೀರಿಸಿಕೊಂಡ ಮತ್ತೊಂದು ಹಾವು.!
Editor
/ November 1, 2024
ಸಮಗ್ರ ನ್ಯೂಸ್:ಹೊಲದಲ್ಲಿ ವ್ಯಕ್ತಿಯೋರ್ವ ಹಾವನ್ನು ಹೊಡೆದು ಕೊಂದಿದ್ದಾನೆ. ಹಾವು ಹೊಡೆದು ಕೊಂದ 1 ಗಂಟೆಯೊಳಗೆ ಮತ್ತೊಂದು ಹಾವು ಆತನನ್ನು ಕೊಂದು ಸೇಡು ತೀರಿಸಿಕೊಂಡಿದೆ. ಇಂತಹ ಪ್ರಕರಣವೊಂದು ಉತ್ತರ...
Read More
ಕನ್ನಡ ರಾಜ್ಯೋತ್ಸವ| ಶುಭಕೋರಿದ ಪ್ರಧಾನಿ ಮೋದಿ
Editor
/ November 1, 2024
ಸಮಗ್ರ ನ್ಯೂಸ್ : ಇಂದು ಕನ್ನಡ ರಾಜ್ಯೋತ್ಸವ, ಕನ್ನಡಿಗರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದಂದು ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣ 'ಎಕ್ಸ್' ನಲ್ಲಿ...
Read More
ವರ್ಕ್ಸ್ ಬೋರ್ಡನಿಂದ ಆಸ್ತಿ ಕಬಳಿಕೆಗೆ ಯತ್ನ :ಸುರೇಶ್ ತೆರದಾಳ್ ಅವರ ಕುಟುಂಬಕ್ಕೆ ಮಾನವೀಯತೆಯೇ ಮುಳುವಾಯಿತೇ?
Editor
/ October 31, 2024
ಸಮಗ್ರ ನ್ಯೂಸ್: ವಿಜಯಪುರದ ಹೊನ್ನುಟಗಿ ಗ್ರಾಮದಲ್ಲಿ ಸೌಹಾರ್ದತೆಯಿಂದ ಮುಸ್ಲಿಂ ಸಮುದಾಯದ ಅಂತ್ಯಸಂಸ್ಕಾರಕ್ಕಾಗಿ ಸುರೇಶ್ ತೆರದಾಳ್ ಅವರು ತುಸು ಜಾಗ ನೀಡಿದ್ದ ಹಿನ್ನೆಯಲ್ಲಿ, ಹಿಂದೂ ಕುಟುಂಬಕ್ಕೆ ವಕ್ಸ್ ಬೋರ್ಡ್...
Read More
ರಾಜ್ಯದಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣದ `ಶಕ್ತಿ’ ಯೋಜನೆ ಸ್ಥಗಿತ : CM ಸಿದ್ದರಾಮಯ್ಯ ಸ್ಪಷ್ಟನೆ
Editor
/ October 31, 2024
ಸಮಗ್ರ ನ್ಯೂಸ್: ರಾಜ್ಯದಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಶಕ್ತಿ ಯೋಜನೆ ಪರಿಷ್ಕರಣೆ ಸರ್ಕಾರದ ಹಂತದಲ್ಲಿಲ್ಲ ಎಂದು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Read More
ಹಾಸನಾಂಬೆ ದರ್ಶನದ ಎಲ್ಲಾ ಪಾಸ್ ರದ್ದು: ಆಡಳಿತ ಮಂಡಳಿ ಆದೇಶ
Editor
/ October 31, 2024
ಸಮಗ್ರ ನ್ಯೂಸ್: ಜಿಲ್ಲೆಯ ಶಕ್ತಿ ದೇವತೆ ಹಾಸನಾಂಬ ತಾಯಿಯ ದರ್ಶನಕ್ಕೆ ಜನರು ಸಾಲುಗಟ್ಟಿ ನಿಂತಿದ್ದಾರೆ. ಭಕ್ತರ ಸಂಖ್ಯೆ ಹೆಚ್ಚಾಗಿ ಜನಜಂಗುಳಿ ಏರ್ಪಟ್ಟ ಹಿನ್ನೆಲೆಯಲ್ಲಿ ಹಾಸನಾಂಬ ಆಡಳಿತ ಮಂಡಳಿಯಿಂದ...
Read More
ಗುಜರಾತ್’ನಲ್ಲಿ ಯೋಧರಿಗೆ ಸಿಹಿ ತಿನ್ನಿಸಿ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
Editor
/ October 31, 2024
ಸಮಗ್ರ ನ್ಯೂಸ್: ದೇಶಾದ್ಯಮತ ಸಂಭ್ರಮ, ಸಡಗರದಿಂದ ದೀಪಾವಳಿ ಹಬ್ಬ ಆಚರಿಸಲಾಗುತ್ತಿದ್ದು,ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷದ ಹಾಗೆ ಈ ವರ್ಷವೂ ಕೂಡ ಗುಜರಾತ್ನ ಕಚ್ನಲ್ಲಿ ಸೈನಿಕರರಿಗೆ...
Read More
ನಾಳೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಕನ್ನಡ ರಾಜ್ಯೋತ್ಸವ’ ಆಚರಣೆ ಕಡ್ಡಾಯ
Editor
/ October 31, 2024
ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ನವೆಂಬರ್ 1ರಂದು...
Read More
ಬೆಂಗಳೂರಲ್ಲಿ ಮತ್ತೆ ಝಳಪಿಸಿದ ಲಾಂಗು, ಮಚ್ಚು : ಯುವಕನ ಮೇಲೆ ಮಾರಣಾಂತಿಕ ಹಲ್ಲೆ!
Editor
/ October 31, 2024
ಸಮಗ್ರ ನ್ಯೂಸ್: ಯುವಕನ ಮೇಲೆ ದುಷ್ಕರ್ಮಿಗಳು ಲಾಂಗು ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿದ್ದು, ಯುವಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅ.30 ರಂದು ರಾತ್ರಿ ಬೆಂಗಳೂರಿನ ಬ್ಯಾಡರಹಳ್ಳಿಯ ಮುನೇಶ್ವರ...
Read More
7 ತಿಂಗಳಲ್ಲೇ 1 ಲಕ್ಷ ಕೋಟಿ ಆದಾಯ : ಗುಜರಾತ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಕರ್ನಾಟಕ
Editor
/ October 31, 2024
ಸಮಗ್ರ ನ್ಯೂಸ್: ರಾಜ್ಯದ ಆದಾಯ ಸಂಗ್ರಹದಲ್ಲಿ ಗಣನೀಯ ಪ್ರಗತಿ ಸಾಧಿಸಿದ್ದು, ಆರ್ಥಿಕ ವರ್ಷದ 7 ತಿಂಗಳಲ್ಲಿಯೇ ಶೇ.53ರಷ್ಟು ಗುರಿ ಮುಟ್ಟಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ರಾಜ್ಯ 1.95...
Read More
ಹವಾಮಾನ ಸಮಾಚಾರ|ದೀಪಾವಳಿಗೆ ವರುಣದೇವ ಅಲರ್ಟ್| ಕರಾವಳಿ, ದ.ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನ ಭಾರೀ ಮಳೆ ಮುನ್ಸೂಚನೆ
Editor
/ October 31, 2024
ಸಮಗ್ರ ನ್ಯೂಸ್: ದೀಪಾವಳಿ ಹಬ್ಬಕ್ಕೆ ವರುಣ ಬಂಪರ್ ಕೊಡುಗೆ ನೀಡಿದ್ದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಸೇರಿ 9 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ...
Read More
ದೀಪಾವಳಿ ಹಬ್ಬದ ಬಂಪರ್, ಹೋಂಡಾ ಆಯಕ್ಟಿವಾಗೆ ಭರ್ಜರಿ ಕ್ಯಾಶ್ಬ್ಯಾಕ್ ಆಫರ್!
Editor
/ October 31, 2024
ಸಮಗ್ರ ನ್ಯೂಸ್: ದೀಪಾವಳಿ ಹಬ್ಬದ ಕೊಡುಗೆ ಘೋಷಣೆಯಾಗಿದೆ. ಇದೀಗ ಹೋಂಡಾ ಆಯಕ್ಟಿವಾ 6ಜಿ ಹಾಗೂ 125 ಸ್ಕೂಟರ್ ಮೇಲೆ ಭರ್ಜರಿ ಕ್ಯಾಶ್ಬ್ಯಾಕ್ ಆಫರ್ ನೀಡಲಾಗಿದೆ. ಈ ಮೂಲಕ...
Read More
ರಾಜ್ಯದಲ್ಲಿ ಭುಗಿಲೆದ್ದ ‘ವಕ್ಪ್’ ವಿವಾದ : ಸಿಂದಗಿ ಬಳಿಕ ಶ್ರೀರಂಗಪಟ್ಟಣದ ದೇವಸ್ಥಾನದ ಜಾಗ ‘ವಕ್ಪ್ ಆಸ್ತಿ’!
Editor
/ October 31, 2024
ಸಮಗ್ರ ನ್ಯೂಸ್: ಸದ್ಯ ರಾಜ್ಯದಲ್ಲಿ ರೈತರ ಜಮೀನಿನ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವ ವಿಚಾರವಾಗಿ ಇತ್ತೀಚಿಗೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ವಿರಕ್ತ ಮಠ ಕೂಡ...
Read More
ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024ರ ಪಟ್ಟಿ ಪ್ರಕಟ: ಚಿತ್ರರಂಗದ ಇಬ್ಬರು, ರಂಗಭೂಮಿಯ ಐವರಿಗೆ ಪ್ರಶಸ್ತಿ
Editor
/ October 31, 2024
ಸಮಗ್ರ ನ್ಯೂಸ್,: ನವೆಂಬರ್ 1 ಕನ್ನಡ ರಾಜ್ಯೋತ್ಸವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಚಿತ್ರರಂಗ, ಸಾಹಿತ್ಯ, ಸಮಾಜ...
Read More
ಗಿನ್ನೆಸ್ ದಾಖಲೆ ಸೃಷ್ಟಿಸಿದ ಅಯೋಧ್ಯೆಯ ದೀಪೋತ್ಸವ
Editor
/ October 31, 2024
ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ನಡೆದ ಎಂಟನೇ ದೀಪೋತ್ಸವವು ಬುಧವಾರ ವಿಶ್ವದ ಅತಿದೊಡ್ಡ ತೈಲ ದೀಪಗಳ ಪ್ರದರ್ಶನಕ್ಕಾಗಿ ಎರಡು ಹೊಸ ಗಿನ್ನೆಸ್ ವಿಶ್ವ ದಾಖಲೆ ಸೃಷ್ಟಿಸಿದೆ. ಜನವರಿಯಲ್ಲಿ ರಾಮ...
Read More
ಇಂದು ನರಕ ಚತುರ್ದಶಿ ಸಂಭ್ರಮ| ಇಲ್ಲಿದೆ ಆಚರಣೆ; ಮಹತ್ವದ ಮಾಹಿತಿ…
Editor
/ October 31, 2024
ಸಮಗ್ರ ನ್ಯೂಸ್: ನಮ್ಮ ಸಂಸ್ಕೃತಿಯಲ್ಲಿ ಪ್ರತಿದಿನವೂ ಹಬ್ಬವೇ. 'ಇಡಿಯ ಜೀವನವೇ ಹಬ್ಬ' ಎಂಬ ಆಶಯ ಈ ಉಮೇದಿನಲ್ಲಿದೆ. ಹಬ್ಬಗಳ ಮೂಲದಲ್ಲಿರುವ ತಾತ್ವಿಕತೆ ನಮಗೆ ಅರ್ಥವಾದರೆ ಆಗ ನಮ್ಮ...
Read More
ಮಹಿಳೆಯರ ಉಚಿತ ಪ್ರಯಾಣಕ್ಕೆ ಬೀಳುತ್ತಾ ಕತ್ತರಿ| ‘ಶಕ್ತಿ’ ಯೋಜನೆ ಪರಿಷ್ಕರಣೆ ಸುಳಿವು ನೀಡಿದ ಡಿಸಿಎಂ
Editor
/ October 31, 2024
ಸಮಗ್ರ ನ್ಯೂಸ್: ರಾಜ್ಯದ ಮಹಿಳೆಯರು ಬಸ್ನಲ್ಲಿ ಉಚಿತವಾಗಿ ಪ್ರಯಾಣ ಮಾಡುವ ʼಶಕ್ತಿʼ ಯೋಜನೆ ಪರಿಷ್ಕರಣೆ ಆಗುವ ಬಗ್ಗೆ ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಸುಳಿವು ನೀಡಿದ್ದಾರೆ. ಬೆಂಗಳೂರಿನ...
Read More
ಮಂಗಳೂರು: ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ| ಹೊತ್ತಿ ಉರಿದ ಟಿಕೆಟ್ ಕೌಂಟರ್, ಎಲೆಕ್ಟ್ರಿಕ್ ವಾಹನ
Editor
/ October 30, 2024
ಸಮಗ್ರ ನ್ಯೂಸ್: ಪಿಲಿಕುಳ ನಿಸರ್ಗ ಧಾಮದಲ್ಲಿ ಇಂದು ಅಗ್ನಿ ಅನಾಹುತ ಸಂಭವಿಸಿದೆ. ಮಂಗಳೂರು ನಗರದ ಹೊರವಲಯದ ಮೂಡುಶೆಡ್ಡೆ ಸಮೀಪದಲ್ಲಿರುವ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ...
Read More
ಜಾಮೀನು ನೀಡಿದ್ರೂ ಖಡಕ್ ಷರತ್ತು ವಿಧಿಸಿದ ಹೈಕೋರ್ಟ್| ಇಲ್ಲಿದೆ ದರ್ಶನ್ಗೆ ಕೋರ್ಟ್ ನೀಡಿದ ಕಂಡೀಷನ್ಸ್
Editor
/ October 30, 2024
ಸಮಗ್ರ ನ್ಯೂಸ್: ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ದರ್ಶನ್ ಅವರು ಖುಷಿ ಹೊರ ಹಾಕಿದ್ದಾರೆ. ದರ್ಶನ್ಗೆ ಈಗ ಜಾಮೀನು ನೀಡಿರುವುದು ಸಂಪೂರ್ಣವಾಗಿ ವೈದ್ಯಕೀಯ ವರದಿ ಆಧರಿಸಿಯೇ ಆಗಿದೆ. ಹೀಗಾಗಿ,...
Read More