ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ...
Read More
Latest Post
- ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ| ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ
- ಮಹಾಕುಂಭದಿಂದ ಹಿಂತಿರುಗುವಾಗ ಅಪಘಾತ| ಜೆಎಂಎಂ ಸಂಸದೆ ಮಹುವಾ ಮಾಜಿ ಗಂಭೀರ
- ಹೊರನಾಡು ಅರಣ್ಯ ಭಾಗಗಳಲ್ಲಿ ಕಾಳ್ಗಿಚ್ಚು| ಹತ್ತಾರು ಎಕ್ರೆ ಅರಣ್ಯ ಸಂಪತ್ತು ಬೆಂಕಿಗಾಹುತಿ
- ಕರಾವಳಿ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ| ಮಂಗಳೂರು ಸೆಂಟ್ರಲ್ – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯ ರೋಡ್ ವರೆಗೆ ವಿಸ್ತರಣೆ
- SSLC, PUC ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
- 24 ವರ್ಷಗಳಿಂದ ಮನೆ ಬಿಟ್ಟು ಹೋದವನು ಇದೀಗ ವಾಪಸ್: ಮಹಾ ಕುಂಭಮೇಳ ಸಾಕ್ಷಿ
- ಶಿವನೊಲಿಯೆ ಕೊರಡು ಕೊನರುವುದಯ್ಯಾ| ಶಿವನ ಉಗಮ ಹೇಗಾಯಿತು ಗೊತ್ತೇ?
- ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾರು ಅಪಘಾತ
- ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿವೆ : ಡಾ. ಜಿ ಪರಮೇಶ್ವರ್
- ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ : ಇಬ್ಬರು ಯಾತ್ರಿಕರ ಸಾವು
- ನಾಳೆ ಪ್ರಯಾಗದಲ್ಲಿ ಕೊನೆಯ ಮಹಾಕುಂಭ ಪುಣ್ಯಸ್ನಾನ| ಹರಿದು ಬರುತ್ತಲಿದೆ ಭಕ್ತಸಾಗರ
- ಕಡಬ: ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ| ಐತ್ತೂರು ಗ್ರಾ.ಪಂ ಸದಸ್ಯ ಮನಮೋಹನ ಗೋಳ್ಯಾಡಿ ಗಂಭೀರ
- ಬೆಳಗಾವಿ: ಕಂಡಕ್ಟರ್ ವಿರುದ್ಧ ದಾಖಲಾದ ಪೋಕ್ಸೋ ಕೇಸ್ ವಾಪಸ್ – ಸಂತ್ರಸ್ತ ಬಾಲಕಿ ತಾಯಿ ಸ್ಪಷ್ಟನೆ
- ಮಲೆಮಹದೇಶ್ವರ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ:ಖಾಸಗಿ ವಾಹನಗಳ ಪ್ರವೇಶ ನಿಷೇಧ
- ಬೆಂಗಳೂರಿನ ಪ್ರೆಸ್ಟೀಜ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ
- ಬೆಂಗಳೂರು- ಚೆನ್ನೈ ಎಕ್ಸ್ಪ್ರೆಸ್ ವೇ ಸಂಚಾರ ಮುಕ್ತ| ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್ಪ್ರೆಸ್ ರಸ್ತೆ ಸದ್ಯ ಟೋಲ್ ಫ್ರೀ
- ಗುಂಡ್ಯ: ಚಲಿಸುತ್ತಿದ್ದ ಲಾರಿಯಿಂದ ಏಕಾಏಕಿ ಹೊರಜಿಗಿದ ನಿರ್ವಾಹಕ| ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವು
- ಸುಳ್ಯ: ಎಂ ಸಿ ಸಿ ವಾರ್ಷಿಕ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ|ರಂಜಿತ್ ಅಧ್ಯಕ್ಷರಾಗಿ ಪುನರಾಯ್ಕೆ
- ಮಾಣಿ-ಸಂಪಾಜೆ ರಾ.ಹೆದ್ದಾರಿ ವಿಸ್ತರಣೆ ಡಿಪಿಆರ್ ಗೆ ರಾಜ್ಯ ಸರ್ಕಾರದ ಅನುಮೋದನೆ – ಸಂಸದ ಚೌಟ
- ಜಾಗ್ವಾರ್ ಯುದ್ದ ವಿಮಾನಕ್ಕೆ ಮಂಗಳೂರಿನ ಹುಡುಗಿ ಸಾರಥ್ಯ| ಮೊದಲ ಬಾರಿಗೆ ಅವಕಾಶ ಪಡೆದ ತನುಷ್ಕಾ
{"ticker_effect":"slide-v","autoplay":"true","speed":3000,"font_style":"normal"}
ಮಹಾಕುಂಭದಿಂದ ಹಿಂತಿರುಗುವಾಗ ಅಪಘಾತ| ಜೆಎಂಎಂ ಸಂಸದೆ ಮಹುವಾ ಮಾಜಿ ಗಂಭೀರ
Editor
/ February 26, 2025
ಸಮಗ್ರ ನ್ಯೂಸ್: ಮಹಾಕುಂಭ ಮೇಳದಿಂದ ಹಿಂದಿರುಗುವಾಗ ಭೀಕರ ಅಪಘಾತದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸಂಸದೆ ಮಹುವಾ ಮಾಜಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ...
Read More
ಹೊರನಾಡು ಅರಣ್ಯ ಭಾಗಗಳಲ್ಲಿ ಕಾಳ್ಗಿಚ್ಚು| ಹತ್ತಾರು ಎಕ್ರೆ ಅರಣ್ಯ ಸಂಪತ್ತು ಬೆಂಕಿಗಾಹುತಿ
Editor
/ February 26, 2025
ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಸಮೀಪದ ಬಲಿಗೆ ಮತ್ತು ಮಾವಿನಹೊಲ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಫೆ.25 ರಂದು ಸಂಭವಿಸಿದೆ. ಬೆಂಕಿಯಿಂದ ಹತ್ತಾರು...
Read More
ಕರಾವಳಿ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ| ಮಂಗಳೂರು ಸೆಂಟ್ರಲ್ – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯ ರೋಡ್ ವರೆಗೆ ವಿಸ್ತರಣೆ
Editor
/ February 26, 2025
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿಯೊಂದಿದೆ. ಬಹಳ ವರ್ಷಗಳ ಬೇಡಿಕೆಯಾಗಿದ್ದ ಮಂಗಳೂರು- ಕಬಕ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರೋಡ್ ತನಕ...
Read More
SSLC, PUC ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
Editor
/ February 26, 2025
ಸಮಗ್ರ ನ್ಯೂಸ್: ಇನ್ನೇನು SSLC ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗೆ ಕೆಲವು ದಿನಗಳಷ್ಟೇ ಬಾಕಿ ಇದೆ. ಇದೇ ಸಮಯದಲ್ಲಿ ಉಚಿತ ಬಸ್ ಪ್ರಯಾಣವನ್ನು ಒದಗಿಸುವುದಾಗಿ...
Read More
24 ವರ್ಷಗಳಿಂದ ಮನೆ ಬಿಟ್ಟು ಹೋದವನು ಇದೀಗ ವಾಪಸ್: ಮಹಾ ಕುಂಭಮೇಳ ಸಾಕ್ಷಿ
Editor
/ February 26, 2025
ಸಮಗ್ರ ನ್ಯೂಸ್: 24 ವರ್ಷಗಳಿಂದ ಮನೆ ಬಿಟ್ಟು ಹೋಗಿದ್ದವ ಇದೀಗ ಮತ್ತೆ ವಾಪಸ್ ಮನೆಗೆ ಸೇರಿದ್ದಾನೆ. ಇದಕ್ಕೆಲ್ಲ ಕಾರಣ ಮಹಾ ಕುಂಭಮೇಳ. ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ...
Read More
ಶಿವನೊಲಿಯೆ ಕೊರಡು ಕೊನರುವುದಯ್ಯಾ| ಶಿವನ ಉಗಮ ಹೇಗಾಯಿತು ಗೊತ್ತೇ?
Editor
/ February 26, 2025
ಸಮಗ್ರ ವಿಶೇಷ: ರಾತ್ರಿಗಳಲ್ಲಿ ಮಹಾನ್ ರಾತ್ರಿ ಶಿವರಾತ್ರಿಯಂತೆ. ಈ ರಾತ್ರಿಯಂದು ಶಿವನನ್ನು ಭಜಿಸಿ, ಆರಾಧಿಸಿ, ಮೈಮನಗಳಲ್ಲಿ ತುಂಬಿಕೊಂಡರೆ ಜನ್ಮ ಪಾವನವಾಗುವುದು ಎನ್ನುತ್ತದೆ ಶಾಸ್ತ್ರ. ಶಿವರಾತ್ರಿ ದಿನ ಜಾಗರಣೆ,...
Read More
ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾರು ಅಪಘಾತ
Editor
/ February 25, 2025
ಸಮಗ್ರ ನ್ಯೂಸ್: ಅರಸೀಕೆರೆ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರಿನ ಶಾಸಕರ ಭವನ ಬಳಿ ಈ ಘಟನೆ ಸಂಭವಿಸಿದೆ. ಶಾಸಕರ ಸರ್ಕಾರಿ ಕಾರಿಗೆ ಪೊಲೀಸ್...
Read More
ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿವೆ : ಡಾ. ಜಿ ಪರಮೇಶ್ವರ್
Editor
/ February 25, 2025
ಸಮಗ್ರ ನ್ಯೂಸ್: ಗ್ಯಾರಂಟಿ ಯೋಜನೆಗಳ ವಿಚಾರವಾಗಿ ನಾನಾ ವಿವಿಧಾತ್ಮಕ ಹೇಳಿಕೆಗಳು ಮುನ್ನೆಲೆಗೆ ಬರುತ್ತಲೆ ಇರುತ್ತದೆ. ಅದೇ ರೀತಿ ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿವೆ ಎಂಬುದರಲ್ಲಿ ಎರಡು ಮಾತಿಲ್ಲ...
Read More
ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ : ಇಬ್ಬರು ಯಾತ್ರಿಕರ ಸಾವು
Editor
/ February 25, 2025
ಸಮಗ್ರ ನ್ಯೂಸ್: ಪ್ರಯಾಗ್ ರಾಜ್ ನಲ್ಲಿ ಕುಂಭ ಮೇಳ ನಡೆಯುತ್ತಿದ್ದು, ಅಲ್ಲಿಗೆ ತೆರಳುತ್ತಿದ್ದ ರಾಜ್ಯದ ಇಬ್ಬರು ಯಾತ್ರಿಗಳು ಗುಜರಾತ್ನ ಪೋರ್ ಬಂದರ್ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ....
Read More
ನಾಳೆ ಪ್ರಯಾಗದಲ್ಲಿ ಕೊನೆಯ ಮಹಾಕುಂಭ ಪುಣ್ಯಸ್ನಾನ| ಹರಿದು ಬರುತ್ತಲಿದೆ ಭಕ್ತಸಾಗರ
Editor
/ February 25, 2025
ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳವು ಅಂತಿಮ ಘಟ್ಟಕ್ಕೆ ತಲುಪಿದೆ. ಈಗಾಗಲೇ 60 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ...
Read More
ಕಡಬ: ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ| ಐತ್ತೂರು ಗ್ರಾ.ಪಂ ಸದಸ್ಯ ಮನಮೋಹನ ಗೋಳ್ಯಾಡಿ ಗಂಭೀರ
Editor
/ February 25, 2025
ಸಮಗ್ರ ನ್ಯೂಸ್: ಬೈಕ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ, ಐತೂರು ಗ್ರಾಮ ಪಂಚಾಯತ್ ಸದಸ್ಯ ಮನಮೋಹನ್ ಗೋಲ್ಯಾಡಿ ಗಂಭೀರವಾಗಿ ಗಾಯಗೊಂಡಿರುವ ಘಟನೆ...
Read More
ಬೆಳಗಾವಿ: ಕಂಡಕ್ಟರ್ ವಿರುದ್ಧ ದಾಖಲಾದ ಪೋಕ್ಸೋ ಕೇಸ್ ವಾಪಸ್ – ಸಂತ್ರಸ್ತ ಬಾಲಕಿ ತಾಯಿ ಸ್ಪಷ್ಟನೆ
Editor
/ February 25, 2025
ಸಮಗ್ರ ನ್ಯೂಸ್: ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮಹಾದೇವಪ್ಪ ಮೇಲೆ ನೀಡಿರುವ ಪೋಕ್ಸೋ (POCSO) ದೂರನ್ನು ವಾಪಸ್ ಹಿಂಪಡೆದಿದ್ದೇವೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಹೇಳಿಕೆ ನೀಡಿದ್ದಾರೆ. ಈ...
Read More
ಮಲೆಮಹದೇಶ್ವರ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ:ಖಾಸಗಿ ವಾಹನಗಳ ಪ್ರವೇಶ ನಿಷೇಧ
Editor
/ February 25, 2025
ಸಮಗ್ರ ನ್ಯೂಸ್: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧಿಸಲಾಗಿದೆ. ಪ್ರತಿವರ್ಷದಂತೆ ಈ ವರ್ಷವೂ ಮಹಾಶಿವರಾತ್ರಿಗೆ ಮಲೆಮಹದೇಶ್ವರ ಬೆಟ್ಟದಲ್ಲಿ ಜಾತ್ರಾಮಹೋತ್ಸವ...
Read More
ಬೆಂಗಳೂರಿನ ಪ್ರೆಸ್ಟೀಜ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ
Editor
/ February 25, 2025
ಸಮಗ್ರ ನ್ಯೂಸ್: ಬೆಂಗಳೂರು ನಗರದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೌದು ತೆರಿಗೆ ಇಲಾಖೆ (IT) ಅಧಿಕಾರಿಗಳು ಬೆಳ್ಳಂಬೆಳಗ್ಗೆ ಎಂಜಿ ರಸ್ತೆಯಲ್ಲಿನ ಪ್ರೆಸ್ಟೀಜ್ ಗ್ರೂಪ್ ಮುಖ್ಯ...
Read More
ಬೆಂಗಳೂರು- ಚೆನ್ನೈ ಎಕ್ಸ್ಪ್ರೆಸ್ ವೇ ಸಂಚಾರ ಮುಕ್ತ| ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್ಪ್ರೆಸ್ ರಸ್ತೆ ಸದ್ಯ ಟೋಲ್ ಫ್ರೀ
Editor
/ February 25, 2025
ಸಮಗ್ರ ನ್ಯೂಸ್: ದಕ್ಷಿಣ ಭಾರತದ ಅತಿದೊಡ್ಡ ಎಕ್ಸ್ಪ್ರೆಸ್ ವೇನಲ್ಲಿ ಒಂದಾಗಿರುವ ಚೆನ್ನೈ – ಬೆಂಗಳೂರು ಎಕ್ಸ್ಪ್ರೆಸ್ ವೇ ಸಂಚಾರಕ್ಕೆ ಮುಕ್ತವಾಗಿದೆ. ಮೂರು ರಾಜ್ಯಗಳನ್ನು ಒಳಗೊಂಡ ಎಕ್ಸ್ಪ್ರೆಸ್ ವೇ...
Read More
ಗುಂಡ್ಯ: ಚಲಿಸುತ್ತಿದ್ದ ಲಾರಿಯಿಂದ ಏಕಾಏಕಿ ಹೊರಜಿಗಿದ ನಿರ್ವಾಹಕ| ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವು
Editor
/ February 25, 2025
ಸಮಗ್ರ ನ್ಯೂಸ್: ಚಲಿಸುತ್ತಿದ್ದ ಲಾರಿಯಿಂದ ಜಿಗಿದು ಗಂಭೀರ ಗಾಯಗೊಂಡ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ...
Read More
ಸುಳ್ಯ: ಎಂ ಸಿ ಸಿ ವಾರ್ಷಿಕ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ|ರಂಜಿತ್ ಅಧ್ಯಕ್ಷರಾಗಿ ಪುನರಾಯ್ಕೆ
Editor
/ February 25, 2025
ಸುಳ್ಯ: ಮಾರ್ನಿಂಗ್ ಕ್ರಿಕೆಟ್ ಕ್ಲಬ್(ಎಂ.ಸಿ.ಸಿ)ನ ಇದರ ನೂತನ ಪದಾಧಿಕಾರಿಗಳ ನೇಮಕ ಆಯ್ಕೆ ಹಾಗೂ ಮಹಾಸಭೆ ಫೆ.23 ರಂದು ನಡಯಿತು. ಹಾಲಿ ಅಧ್ಯಕ್ಷ ರಂಜಿತ್ ಅವರ ಅಧ್ಯಕ್ಷತೆಯಲ್ಲಿ ನಡೆದ...
Read More
ಮಾಣಿ-ಸಂಪಾಜೆ ರಾ.ಹೆದ್ದಾರಿ ವಿಸ್ತರಣೆ ಡಿಪಿಆರ್ ಗೆ ರಾಜ್ಯ ಸರ್ಕಾರದ ಅನುಮೋದನೆ – ಸಂಸದ ಚೌಟ
Editor
/ February 25, 2025
ಸಮಗ್ರ ನ್ಯೂಸ್: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ...
Read More
ಜಾಗ್ವಾರ್ ಯುದ್ದ ವಿಮಾನಕ್ಕೆ ಮಂಗಳೂರಿನ ಹುಡುಗಿ ಸಾರಥ್ಯ| ಮೊದಲ ಬಾರಿಗೆ ಅವಕಾಶ ಪಡೆದ ತನುಷ್ಕಾ
Editor
/ February 25, 2025
ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧ ವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಇದೇ ಮೊದಲು ಬಾರಿಗೆ ಮಹಿಳೆಯೊಬ್ಬರು...
Read More
{"dots":"true","arrows":"true","autoplay":"true","autoplay_interval":3000,"speed":600,"loop":"true","design":"design-1"}
ಹವಾಮಾನ ವರದಿ| ರಾಜ್ಯದಲ್ಲಿ ನಾಲ್ಕು ದಿನ ಮಳೆ ಮುನ್ಸೂಚನೆ| ದಸರಾಗೆ ಬಿರುಸಾಗಲಿದೆ ವರ್ಷಧಾರೆ
Editor
/ October 5, 2024
ಸಮಗ್ರ ನ್ಯೂಸ್: ಲಕ್ಷದ್ವೀಪದಿಂದ ಪ್ರಾರಂಭವಾಗುವ ಬಿರುಗಾಳಿ ಮಾರುತಗಳು ಅಕ್ಟೋಬರ್ 3 ಮತ್ತು ಅಕ್ಟೋಬರ್ 9 ರ ನಡುವೆ ಬೆಂಗಳೂರು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭಾರಿ ಮಳೆಯನ್ನು ತರುತ್ತವೆ...
Read More
ದಸರಾ ಹಿನ್ನೆಲೆ| ಬೆಂಗಳೂರು – ಮಂಗಳೂರು – ಕಾರವಾರ ಮತ್ತು ಮೈಸೂರು – ಕಾರವಾರ ನಡುವೆ ವಿಶೇಷ ರೈಲು
Editor
/ October 5, 2024
ಸಮಗ್ರ ನ್ಯೂಸ್: ದಸರಾ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಸರಿದೂಗಿಸಲು ಕಾರವಾರ ಮತ್ತು ಮೈಸೂರು ನಡುವೆ ಕೊಂಕಣ ರೈಲ್ವೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ....
Read More
ಛತ್ತೀಸ್ ಘಡ: ಎನ್ ಕೌಂಟರ್ ಗೆ 20 ಮಾವೋವಾದಿಗಳು ಬಲಿ
Editor
/ October 5, 2024
ಸಮಗ್ರ ನ್ಯೂಸ್: ಛತ್ತೀಸ್ಗಢದ ದಂತೇವಾಡ ಜಿಲ್ಲೆಯ ಅಬುಜ್ಮದ್ನಲ್ಲಿ ಶುಕ್ರವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ 20 ಮಾವೋವಾದಿಗಳನ್ನ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಂತೇವಾಡ...
Read More
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ
Editor
/ October 4, 2024
ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ 8’ರ ವಿನ್ನರ್, ಮಜಾ ಭಾರತ, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಮಂಜು ಪಾವಗಡ ಅವರು ಫ್ಯಾನ್ಸ್ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ನಂದಿನಿ ಎಂಬುವವರ...
Read More
ಬೆಳ್ತಂಗಡಿ: ಮರದಿಂದ ಬಿದ್ದು ವ್ಯಕ್ತಿ ಸಾವು
Editor
/ October 4, 2024
ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಅ.04 ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ನಡೆದಿದೆ. ಮೃತರನ್ನು ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್...
Read More
ಗೃಹ ಲಕ್ಷ್ಮೀಯರಿಗೆ ಗುಡ್ ನ್ಯೂಸ್.. ಖಾತೆಗೆ ಬೀಳಲಿದೆ 4 ಸಾವಿರ ರೂ.
Editor
/ October 4, 2024
ಸಮಗ್ರ ನ್ಯೂಸ್: ಎಲ್ಲೆಡೆ ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಆದರೆ ಗೃಹ ಲಕ್ಷ್ಮೀಯರು ಮಾತ್ರ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಬಂದಿಲ್ಲ...
Read More
ಅಂತಾರಾಷ್ಟ್ರೀಯ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಆಯ್ಕೆಭಾರತಕ್ಕೆ ಭರ್ಜರಿ ಗೆಲುವು.
Editor
/ October 4, 2024
ಸಮಗ್ರ ನ್ಯೂಸ್: ವಿಶ್ವ ವೇದಿಕೆಯಲ್ಲಿ ಬ್ರಿಟನ್ನ ಸೋಲು,ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿದ್ದಾರೆ. ಭಾರತದ ನ್ಯಾಯಮೂರ್ತಿ ದಲ್ವೀರ್ ಸಿಂಗ್ ಅವರು 193 ಮತಗಳಲ್ಲಿ...
Read More
ನವರಾತ್ರಿ ಮೊದಲ ದಿನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಹರ್ಷಿಕಾ ಪೂಣಚ್ಚ..
Editor
/ October 4, 2024
ಸಮಗ್ರ ನ್ಯೂಸ್: ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮನೆಗೆ ಸೆಪ್ಟೆಂಬರ್ 3ರಂದು ಮಗುವಿನ ಆಗಮನ ಆಗಿದೆ. ಈ ಖುಷಿ ಸುದ್ದಿಯನ್ನು ದಂಪತಿ ರಿವೀಲ್ ಮಾಡಿದ್ದಾರೆ. ಹರ್ಷಿಕಾಗೆ...
Read More
ಬೆಳ್ತಂಗಡಿ: ರಾತ್ರಿ ಅಕ್ರಮ ಗೋ ಸಾಗಾಟ ಪತ್ತೆ..!
Editor
/ October 4, 2024
ಸಮಗ್ರ ನ್ಯೂಸ್: ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಅ.3 ರಂದು ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್...
Read More
ಬಿಗ್ ಬಾಸ್ ಮನೆಯಲ್ಲಿ ಅವಘಡ| ತ್ರಿ ವಿಕ್ರಂ, ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು
Editor
/ October 4, 2024
ಸಮಗ್ರ ನ್ಯೂಸ್: 'ಬಿಗ್ ಬಾಸ್ ಕನ್ನಡ ಸೀಸನ್ 11'ರ ಟಾಸ್ಕ್ ವೇಳೆ ಅವಘಡ ಸಂಭವಿಸಿದೆ. ಈ ವೇಳೆ ತ್ರಿವಿಕ್ರಂಗೆ ಗಾಯ ಆಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಅವರು...
Read More
ತಿರುಪತಿ ಲಡ್ಡು ವಿವಾದ| ಎಸ್ಐಟಿ ತನಿಖೆಗೆ ಸುಪ್ರೀಂ ಆದೇಶ
Editor
/ October 4, 2024
ಸಮಗ್ರ ನ್ಯೂಸ್: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಎಸ್ ಐಟಿ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ವಿಶೇಷ ತನಿಖಾ...
Read More
ಸಚಿವರೊಂದಿಗಿನ ಮಾತುಕತೆ ಸಕ್ಸಸ್| ವಾರದಿಂದ ನಡೆದ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ವಾಪಾಸ್
Editor
/ October 4, 2024
ಸಮಗ್ರ ನ್ಯೂಸ್: ಕಳೆದು ಒಂದು ವಾರಗಳಿಂದ ತಮ್ಮ ವಿವಿಧ ಭೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಧ್ಯಂತ ಗ್ರಾಮ ಆಡಳಿತಾಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದರು. ಇಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಜೊತೆಗಿನ...
Read More
ಕೇಂದ್ರ ಸಚಿವ ಹೆಚ್.ಡಿ ಕುಮಾರ ಸ್ವಾಮಿ ವಿರುದ್ಧ ಎಫ್ ಐ ಆರ್ 50 ಕೋಟಿ ರೂ. ಹಣಕ್ಕೆ ಬೇಡಿಕೆ ಆರೋಪ..!
Editor
/ October 4, 2024
ಸಮಗ್ರ ನ್ಯೂಸ್: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ...
Read More
ಮಂಗಳೂರು ಗಾಂಜಾ ಮಾರಾಟ ಆರೋಪಿ ಪೊಲೀಸ್ ವಶಕ್ಕೆ
Editor
/ October 4, 2024
ಸಮಗ್ರ ನ್ಯೂಸ್:ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಗೋಳಿಯಂಗಡಿ ಹೌಸ್ ನಿವಾಸಿ ಅಬುತಾಹಿರ್ ಯಾನೇ ಅನ್ನಮ್ (25) ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 4 ಕೆ.ಜಿ. ಗಾಂಜಾವನ್ನು...
Read More
ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳೂ ಕನ್ನಡದಲ್ಲೇ
Editor
/ October 4, 2024
ಸಮಗ್ರ ನ್ಯೂಸ್: ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳನ್ನು ಕೂಡ ಕನ್ನಡದಲ್ಲಿ ನಡೆಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ...
Read More
Helth tips:ಹುರುಳಿ ಕಾಳು ಸೇವನೆಯಿಂದ ಆರೋಗ್ಯಕರ ಪ್ರಯೋಜನಗಳು
Editor
/ October 4, 2024
ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಹುರುಳಿ ಸೊಪ್ಪಿನಲ್ಲಿ ರಂಜಕ, ಕ್ಯಾಲ್ಸಿಯಂ, ಪ್ರೊಟೀನ್ ಮತ್ತು ಕಬ್ಬಿಣದ ಗುಣಗಳು ಸಮೃದ್ಧವಾಗಿವೆ.ಹುರುಳಿ ಕಾಳು ಕಡಿಮೆ ಕಾರ್ಬೋಹೈಡ್ರೆಟ್ ಮತ್ತು ಹೆಚ್ಚಿನ ಪ್ರೊಟೀನ್...
Read More
ರಾಜ್ಯ ರಾಜಧಾನಿಯಲ್ಲಿ ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ| ಅಕ್ರಮ ದಾಖಲೆಗಳನ್ನಿಟ್ಟು ವಾಸಿಸುತ್ತಿದ್ದ ಖದೀಮರು| ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಯಲು
Editor
/ October 4, 2024
ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆಗಳು ಅಕ್ರಮವಾಗಿ ದಾಖಲೆಗಳನ್ನಿಟ್ಟುಕೊಂಡು ವಾಸ ಮಾಡುತ್ತಿರುವ ವಿಚಾರ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಪೀಣ್ಯದಲ್ಲಿ ವಾಸವಿದ್ದ ಪಾಕಿಸ್ತಾನ ಮೂಲದ ಮೂವರನ್ನು ಬಂಧಿಸಲಾಗಿದೆ....
Read More
ಇಂದಿನಿಂದ ಗ್ರಾಮ ಪಂಚಾಯತ್ ಸೇವೆಗಳು ಬಂದ್| ಅನಿರ್ಧಿಷ್ಟಾವಧಿ ಹೋರಾಟಕ್ಕೆ ಮುಂದಾದ ನೌಕರರು
Editor
/ October 4, 2024
ಸಮಗ್ರ ನ್ಯೂಸ್: ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮತ್ತು ಪಂಚಾಯಿತಿ ಅಧಿಕಾರಿಗಳು ಹಾಗೂ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು...
Read More
ರಾಜ್ಯಕ್ಕೆ ನೂತನ ಮುಖ್ಯಮಂತ್ರಿ? ದಸರಾ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ ಹೀಗೇಕೆ ಹೇಳಿದ್ರು?
Editor
/ October 4, 2024
ಸಮಗ್ರ ನ್ಯೂಸ್: ಮುಡಾ ಸಂಕಷ್ಟಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಿಲುಕಿದ ನಂತರದಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗಳು ಆಡಳಿತರೂಢ ಪಕ್ಷ ಹಾಗೂ ವಿಪಕ್ಷಗಳಲ್ಲೂ ನಡೆಯುತ್ತಲೇ ಬಂದಿದೆ. ಇನ್ನೊಂದು...
Read More
14 ದೇವಾಲಯಗಳಿಂದ ಸಾಯಿಬಾಬಾ ಪ್ರತಿಮೆ ತೆರವು ಪ್ರಕರಣ
Editor
/ October 3, 2024
ಸಮಗ್ರ ನ್ಯೂಸ್:ವಾರಣಾಸಿಯ ದೇವಾಲಯಗಳಿಂದ ಸಾಯಿಬಾಬಾ ಮೂರ್ತಿಗಳನ್ನು ತೆರವು ಅಭಿಯಾನ ನಡೆಸುತ್ತಿದ್ದ ಸ್ಥಳೀಯ ಹಿಂದೂ ಸಂಘಟನೆಯಾದ ಸನಾತನ ರಕ್ಷಕ ದಳದ ಮುಖ್ಯಸ್ತನಾದ ಅಜಯ್ ಶರ್ಮಾರವರನ್ನು ಶಾಂತಿ ಭಂಗದ ಆರೋಪದ...
Read More