ಸಮಗ್ರ ನ್ಯೂಸ್: ಪೆಹಲ್ಗಾಮ್ ದಾಳಿ ಬೆನ್ನಲ್ಲೇ ಉಂಟಾಗಿರುವ ಭಾರತ ಹಾಗೂ ಪಾಕ್ ನಡುವಿನ ಸಂಘರ್ಷ ತಾರಕಕ್ಕೇರುತ್ತಿದೆ. ಎರಡೂ ದೇಶಗಳ ರಾಜಕಾರಣಿಗಳು ಈ ಬಗ್ಗೆ ತಮ್ಮ ತಮ್ಮ ಅಭಿಪ್ರಾಯಗಳನ್ನು...
Read More
Latest Post
- ಪಾಕಿಸ್ತಾನ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದು| ಸಿಎಂ ನ ಕೊಂಡಾಡಿದ ಪಾಕ್ ಮೀಡಿಯಾ
- ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ : ಸಿಎಂ ಸಿದ್ದರಾಮಯ್ಯ
- ಕೆಎಎಸ್ ಪೂರ್ವಭಾವಿ ಮರುಪರೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯಗೆ ಬಿ. ವೈ.ವಿಜಯೇಂದ್ರ ಪತ್ರ
- ಆಡಲು ಗೆಳತಿ ಸೈಕಲ್ ಕೊಟ್ಟಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ
- ಪೆಹಲ್ಗಾಮ್ ದಾಳಿಗೆ ಭದ್ರತಾ ವೈಫಲ್ಯ ಕಾರಣ| ಮೋದಿ ರಾಜೀನಾಮೆಗೆ ಸಚಿವ ಸಂತೋಷ್ ಲಾಡ್ ಒತ್ತಾಯ
- “ನೀವು ನೀರು ನಿಲ್ಲಿಸಿದರೆ ನಾವು ನಿಮ್ಮ ಉಸಿರು ನಿಲ್ಲಿಸುತ್ತೇವೆ”| ಪ್ರಧಾನಿ ಮೋದಿಗೆ ಉಗ್ರ ಹಫೀಜ್ ಬೆದರಿಕೆ
- ಪಾಕಿಸ್ತಾನಿ ಪ್ರಜೆಗಳ ಎಲ್ಲಾ ವೀಸಾ ರದ್ದುಗೊಳಿಸಿದ ಭಾರತ
- ಉಗ್ರದಾಳಿಯನ್ನು ಸಮರ್ಥಿಸಿ ಜಾಲತಾಣದಲ್ಲಿ ಪೋಸ್ಟ್| ನಿಚ್ಚು ಮಂಗಳೂರು ಪೇಸ್ ಬುಕ್ ಪೇಜ್ ವಿರುದ್ಧ ಎಫ್ಐಆರ್
- ಇಸ್ರೊ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ವಿಧಿವಶ
- ಭಟ್ಕಳದಲ್ಲಿದ್ದಾರೆ 14 ಮಂದಿ ಪಾಕಿಸ್ತಾನಿಯರು| ಇವರು ಸ್ವದೇಶಕ್ಕೆ ಮರಳುತ್ತಿಲ್ಲ ಯಾಕೆ ಗೊತ್ತಾ?
- ಸರಿಗಮಪ ಖ್ಯಾತಿಯ ಪೃಥ್ವಿ ಭಟ್ ಪ್ರೇಮವಿವಾಹ| ಜ್ಯೂರಿ ನರಹರಿ ದೀಕ್ಷಿತ್ ಮೇಲೆ ಗಂಭೀರ ಆರೋಪ ಮಾಡಿದ ಪೃಥ್ವಿ ತಂದೆ
- ಹವಾಮಾನ ವರದಿ| ಮುಂದಿನ ಐದು ದಿನ ರಾಜ್ಯದ ಅಲ್ಲಲ್ಲಿ ಭಾರೀ ಮಳೆ ಸಾಧ್ಯತೆ
- ಈಗ ಕಾಶ್ಮೀರಕ್ಕೆ ಹೋಗುವುದು ಸ್ಮಶಾನಕ್ಕೆ ಹೋದಂತೆ: ಸಚಿವ ಸಂತೋಷ್ ಲಾಡ್
- ಓಂ ಪ್ರಕಾಶ್ ಕೊಲೆ ಪ್ರಕರಣ: ಕೃತಿ ವಿಚಾರಣೆ ನಡೆಸಲು ಫಿಟ್ ಎಂದ ನಿಮ್ಹಾನ್ಸ್ ವೈದ್ಯರು
- ಆಕಸ್ಮಿಕವಾಗಿ ಗಡಿ ದಾಟಿದ ಭಾರತೀಯ ಯೋಧನನ್ನು ಬಂಧಿಸಿದ ಪಾಕಿಸ್ತಾನ
- ಕಾಶ್ಮೀರದಲ್ಲಿ ಮತ್ತೆ ಉಗ್ರರ ರಣಕೇಕೆ| ಓರ್ವ ಭಾರತೀಯ ಯೋಧ ಹುತಾತ್ಮ
- ಸಿಎಂ, ಡಿಸಿಎಂ ಗೆ ಜೀವ ಬೆದರಿಕೆ ಒಡ್ಡಿದ ವ್ಯಕ್ತಿ ಪೊಲೀಸ್ ವಶಕ್ಕೆ| ಕತ್ತರಿಸಿ ಪ್ರಿಡ್ಜ್ ನಲ್ಲಿ ಇಡುವುದಾಗಿ ಈಮೇಲ್ ಹಾಕಿದ್ದ ಭೂಪ
- ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಿದಾಗಲೆಲ್ಲಾ ದೇಶದಲ್ಲಿ ವಿದ್ವಂಸಕ ಕೃತ್ಯ| ಕರ್ನಾಟಕ ಬಿಜೆಪಿಯಿಂದ ಗಂಭೀರ ಆರೋಪ| ಕೆಪಿಸಿಸಿಯಿಂದ ದೂರು ದಾಖಲು
- ಪಹಲ್ಗಾಮ್ ದಾಳಿಯಲ್ಲಿ ಕೋಮುದ್ವೇಷದ ಪ್ರಚಾರಕ್ಕೆ ಸೆಡ್ಡು ಹೊಡೆದ ಯುವತಿ| ಹಿಂದೂ ಯುವತಿಯ ವಿಡಿಯೋ ವೈರಲ್
- ಪಾಕ್ ಗೆ ಭಾರತ ತಿರುಗೇಟು..ಇನ್ಮುಂದೆ ಭಾರತಕ್ಕೆ ಪಾಕಿಸ್ತಾನಿಯರ ಪ್ರವೇಶ ನಿಷೇಧ, ಸಿಂಧೂ ಜಲ ಒಪ್ಪಂದ ರದ್ದು ..!
{"ticker_effect":"slide-v","autoplay":"true","speed":3000,"font_style":"normal"}
ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ : ಸಿಎಂ ಸಿದ್ದರಾಮಯ್ಯ
Editor
/ April 26, 2025
ಸಮಗ್ರ ನ್ಯೂಸ್: ಜಮ್ಮು -ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ. ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ...
Read More
ಕೆಎಎಸ್ ಪೂರ್ವಭಾವಿ ಮರುಪರೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯಗೆ ಬಿ. ವೈ.ವಿಜಯೇಂದ್ರ ಪತ್ರ
Editor
/ April 26, 2025
ಸಮಗ್ರ ನ್ಯೂಸ್: KAS ಪೂರ್ವಭಾವಿ ಪರೀಕ್ಷೆಯಲ್ಲಿ ಲೋಪಗಳು ಮತ್ತು ಭಾಷಾಂತರ ದೋಷಗಳು ಪುನರಾವರ್ತನೆಯಾಗಿವೆ ಎಂದು ಪೂರ್ವಭಾವಿ ಮರುಪರೀಕ್ಷೆ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ ವಿಜಯೇಂದ್ರ ಅವರು...
Read More
ಆಡಲು ಗೆಳತಿ ಸೈಕಲ್ ಕೊಟ್ಟಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ
Editor
/ April 26, 2025
ಸಮಗ್ರ ನ್ಯೂಸ್: ಪಕ್ಕದ ಮನೆ ಗೆಳತಿ ಸೈಕಲ್ ಕೊಟ್ಟಿಲ್ಲ ಎಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋಪಾಲ ಮತ್ತು ರುದ್ರಮ್ಮ...
Read More
ಪೆಹಲ್ಗಾಮ್ ದಾಳಿಗೆ ಭದ್ರತಾ ವೈಫಲ್ಯ ಕಾರಣ| ಮೋದಿ ರಾಜೀನಾಮೆಗೆ ಸಚಿವ ಸಂತೋಷ್ ಲಾಡ್ ಒತ್ತಾಯ
Editor
/ April 26, 2025
ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 2025ರಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ರಾಜ್ಯ ಸರ್ಕಾರ...
Read More
“ನೀವು ನೀರು ನಿಲ್ಲಿಸಿದರೆ ನಾವು ನಿಮ್ಮ ಉಸಿರು ನಿಲ್ಲಿಸುತ್ತೇವೆ”| ಪ್ರಧಾನಿ ಮೋದಿಗೆ ಉಗ್ರ ಹಫೀಜ್ ಬೆದರಿಕೆ
Editor
/ April 26, 2025
ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭೀಕರ ಭಯೋತ್ಪಾದಕ ದಾಳಿ ನಡೆದ ನಂತರ ಭಾರತ ಪಾಕಿಸ್ತಾನದ ವಿರುದ್ಧ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿತು. ಭಾರತವು ಸಿಂಧೂ ನದಿ...
Read More
ಪಾಕಿಸ್ತಾನಿ ಪ್ರಜೆಗಳ ಎಲ್ಲಾ ವೀಸಾ ರದ್ದುಗೊಳಿಸಿದ ಭಾರತ
Editor
/ April 25, 2025
ಸಮಗ್ರ ನ್ಯೂಸ್: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭದ್ರತೆ ಕುರಿತ ಸಂಪುಟ ಸಮಿತಿ ತೆಗೆದುಕೊಂಡ ನಿರ್ಧಾರಗಳ ಮುಂದುವರಿಕೆಯಾಗಿ, ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ತಕ್ಷಣದಿಂದ...
Read More
ಉಗ್ರದಾಳಿಯನ್ನು ಸಮರ್ಥಿಸಿ ಜಾಲತಾಣದಲ್ಲಿ ಪೋಸ್ಟ್| ನಿಚ್ಚು ಮಂಗಳೂರು ಪೇಸ್ ಬುಕ್ ಪೇಜ್ ವಿರುದ್ಧ ಎಫ್ಐಆರ್
Editor
/ April 25, 2025
ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್ ಹಾಕಿದ್ದ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...
Read More
ಇಸ್ರೊ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ವಿಧಿವಶ
Editor
/ April 25, 2025
ಸಮಗ್ರ ನ್ಯೂಸ್: ಇಸ್ರೋದ ಮಾಜಿ ಮುಖ್ಯಸ್ಥ ಮತ್ತು ಮಹತ್ವಾಕಾಂಕ್ಷೆಯ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷ ಕೆ.ಕಸ್ತೂರಿರಂಗನ್ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 84...
Read More
ಭಟ್ಕಳದಲ್ಲಿದ್ದಾರೆ 14 ಮಂದಿ ಪಾಕಿಸ್ತಾನಿಯರು| ಇವರು ಸ್ವದೇಶಕ್ಕೆ ಮರಳುತ್ತಿಲ್ಲ ಯಾಕೆ ಗೊತ್ತಾ?
Editor
/ April 25, 2025
ಸಮಗ್ರ ನ್ಯೂಸ್: ಪೆಹಗ್ಲಾಮ್ ನರಮೇಧದ ಬಳಿಕ ದೇಶದಲ್ಲಿನ ಪಾಕಿಸ್ತಾನಿಯರ ವೀಸಾ ರದ್ದುಗೊಳಿಸಿ ಪಾಕಿಸ್ತಾನಕ್ಕೆ ಮರಳಲು ಭಾರತ ಸರ್ಕಾರ ಆದೇಶ ನೀಡಿದೆ. ಆದರೆ ಕರ್ನಾಟಕದ ಭಟ್ಕಳದಲ್ಲಿ 14 ಪಾಕಿಸ್ತಾನಿಯರಿದ್ದರೂ...
Read More
ಸರಿಗಮಪ ಖ್ಯಾತಿಯ ಪೃಥ್ವಿ ಭಟ್ ಪ್ರೇಮವಿವಾಹ| ಜ್ಯೂರಿ ನರಹರಿ ದೀಕ್ಷಿತ್ ಮೇಲೆ ಗಂಭೀರ ಆರೋಪ ಮಾಡಿದ ಪೃಥ್ವಿ ತಂದೆ
Editor
/ April 25, 2025
ಸಮಗ್ರ ನ್ಯೂಸ್: ಜೀ ಕನ್ನಡ ವಾಹಿನಿಯ ಸರಿಗಮಪ ರಿಯಾಲಿಟಿ ಶೋನಲ್ಲಿ ಗಾಯಕಿಯಾಗಿ ಮಿಂಚಿರುವ, ಕನ್ನಡದ ಯುವ ಗಾಯಕಿ ಪೃಥ್ವಿ ಭಟ್ ಮನೆಯವರ ವಿರೋಧದ ನಡುವೆ ಪ್ರೇಮವಿವಾಹ ಆಗಿದ್ದಾರೆ....
Read More
ಹವಾಮಾನ ವರದಿ| ಮುಂದಿನ ಐದು ದಿನ ರಾಜ್ಯದ ಅಲ್ಲಲ್ಲಿ ಭಾರೀ ಮಳೆ ಸಾಧ್ಯತೆ
Editor
/ April 25, 2025
ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದ ಪೂರ್ವ ಮುಂಗಾರು ಮಳೆ ಕೊಂಚ ತಣ್ಣಗಾಗಿದೆ. ಉತ್ತರ ಒಳನಾಡು ಮತ್ತು ಮಲೆನಾಡು ಭಾಗದಲ್ಲಿ ಆಗಾಗ ಸುರಿಯುತ್ತಿದೆ. ಬುಧವಾರ ಉತ್ತರ...
Read More
ಈಗ ಕಾಶ್ಮೀರಕ್ಕೆ ಹೋಗುವುದು ಸ್ಮಶಾನಕ್ಕೆ ಹೋದಂತೆ: ಸಚಿವ ಸಂತೋಷ್ ಲಾಡ್
Editor
/ April 25, 2025
ಸಮಗ್ರ ನ್ಯೂಸ್: ಕಾಶ್ಮೀರದ ಪರಿಸ್ಥಿತಿ ತುಂಬಾ ಭಯಾನಕವಾಗಿದೆ. ಈಗ ಕಾಶ್ಮೀರಕ್ಕೆ ಹೋಗುವುದು ಸ್ಮಶಾನಕ್ಕೆ ಹೋದಂತೆ. ಮಿಲಿಟರಿ ಮತ್ತು ಪ್ಯಾರಾ ಮಿಲಿಟರಿ ಪಡೆಗಳು ಎಲ್ಲೆಡೆ ಇದ್ದವು. ಎಲ್ಲಾ ಪ್ರವಾಸಿಗರು...
Read More
ಓಂ ಪ್ರಕಾಶ್ ಕೊಲೆ ಪ್ರಕರಣ: ಕೃತಿ ವಿಚಾರಣೆ ನಡೆಸಲು ಫಿಟ್ ಎಂದ ನಿಮ್ಹಾನ್ಸ್ ವೈದ್ಯರು
Editor
/ April 25, 2025
ಸಮಗ್ರ ನ್ಯೂಸ್: ಮಾಜಿ ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ನಡೆದ ದಿನವೇ ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯನ್ನು...
Read More
ಆಕಸ್ಮಿಕವಾಗಿ ಗಡಿ ದಾಟಿದ ಭಾರತೀಯ ಯೋಧನನ್ನು ಬಂಧಿಸಿದ ಪಾಕಿಸ್ತಾನ
Editor
/ April 25, 2025
ಸಮಗ್ರ ನ್ಯೂಸ್: ಈಗಾಗಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಜೋರಾಗಿದ್ದು, ಎರಡೂ ದೇಶಗಳು ಕೆಲವು ಒಪ್ಪಂದಗಳನ್ನು ರದ್ದುಗೊಳಿಸುವ ಮೂಲಕ ಪರಸ್ಪರ ದೇಶಗಳ ನಾಗರಿಕರಿಗೆ ವೀಸಾ ಸೇವೆಯನ್ನು...
Read More
ಕಾಶ್ಮೀರದಲ್ಲಿ ಮತ್ತೆ ಉಗ್ರರ ರಣಕೇಕೆ| ಓರ್ವ ಭಾರತೀಯ ಯೋಧ ಹುತಾತ್ಮ
Editor
/ April 24, 2025
ಸಮಗ್ರ ನ್ಯೂಸ್: ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಜಮ್ಮುಕಾಶ್ಮೀರದಲ್ಲಿ ಇದೀಗ ಭಯೋತ್ಪಾದಕರ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ. ಜಮ್ಮುಕಾಶ್ಮೀರದ ಉದಯಪುರ್ ನಲ್ಲಿ ನಡೆದ ಗುಂಡಿನ...
Read More
ಸಿಎಂ, ಡಿಸಿಎಂ ಗೆ ಜೀವ ಬೆದರಿಕೆ ಒಡ್ಡಿದ ವ್ಯಕ್ತಿ ಪೊಲೀಸ್ ವಶಕ್ಕೆ| ಕತ್ತರಿಸಿ ಪ್ರಿಡ್ಜ್ ನಲ್ಲಿ ಇಡುವುದಾಗಿ ಈಮೇಲ್ ಹಾಕಿದ್ದ ಭೂಪ
Editor
/ April 24, 2025
ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿ ಇ-ಮೇಲ್ ಕಳುಹಿಸಿದ್ದ ಕಿಡಿಗೇಡಿಯನ್ನು ವಿಧಾನಸೌಧ ಠಾಣೆ ಪೋಲೀಸರು ಮಂಗಳವಾರ ವಶಕ್ಕೆ...
Read More
ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಿದಾಗಲೆಲ್ಲಾ ದೇಶದಲ್ಲಿ ವಿದ್ವಂಸಕ ಕೃತ್ಯ| ಕರ್ನಾಟಕ ಬಿಜೆಪಿಯಿಂದ ಗಂಭೀರ ಆರೋಪ| ಕೆಪಿಸಿಸಿಯಿಂದ ದೂರು ದಾಖಲು
Editor
/ April 24, 2025
ಸಮಗ್ರ ನ್ಯೂಸ್: ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಿದಾಗಲೆಲ್ಲಾ ದೇಶದಲ್ಲಿ ಒಂದಲ್ಲಾ ಒಂದು ವಿಧ್ವಂಸಕ ಕೃತ್ಯ ನಡೆಯುತ್ತದೆ ಎಂದು ಕರ್ನಾಟಕ ಬಿಜೆಪಿ ಗಂಭೀರ ಆರೋಪ ಮಾಡಿದೆ. ರಾಹುಲ್...
Read More
ಪಹಲ್ಗಾಮ್ ದಾಳಿಯಲ್ಲಿ ಕೋಮುದ್ವೇಷದ ಪ್ರಚಾರಕ್ಕೆ ಸೆಡ್ಡು ಹೊಡೆದ ಯುವತಿ| ಹಿಂದೂ ಯುವತಿಯ ವಿಡಿಯೋ ವೈರಲ್
Editor
/ April 24, 2025
ಸಮಗ್ರ ನ್ಯೂಸ್: ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕರ ದಾಳಿಗೆ ಪ್ರವಾಸಿಗರು ಮತ್ತು ಸ್ಥಳೀಯರು ಸೇರಿದಂತೆ ಕನಿಷ್ಠ 28 ಜನರು ಮೃತಪಟ್ಟಿದ್ದರು. ಈ ವೇಳೆ ಕಾಶ್ಮೀರದಲ್ಲಿದ್ದ ಮಹಾರಾಷ್ಟ್ರದ ಬೀಡ್ನ...
Read More
ಪಾಕ್ ಗೆ ಭಾರತ ತಿರುಗೇಟು..ಇನ್ಮುಂದೆ ಭಾರತಕ್ಕೆ ಪಾಕಿಸ್ತಾನಿಯರ ಪ್ರವೇಶ ನಿಷೇಧ, ಸಿಂಧೂ ಜಲ ಒಪ್ಪಂದ ರದ್ದು ..!
Editor
/ April 24, 2025
ಸಮಗ್ರ ನ್ಯೂಸ್: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆದಿದೆ....
Read More
{"dots":"true","arrows":"true","autoplay":"true","autoplay_interval":3000,"speed":600,"loop":"true","design":"design-1"}
ಆಸ್ಪತ್ರೆ ಆವರಣದಲ್ಲೇ ಹೆರಿಗೆ | ಕೆಳಗೆ ಬಿದ್ದು ಶಿಶು ಮೃತ್ಯು
ಸಮಗ್ರ ಸಮಾಚಾರ
/ May 26, 2021
ಮಂಡ್ಯ: ಹೆರಿಗೆ ನೋವು ತೀವ್ರಗೊಂಡು ಗರ್ಬಿಣಿಯೊಬ್ಬರು ದಯವಿಟ್ಟು ಅಡ್ಮಿಟ್ ಮಾಡಿಕೊಳ್ಳಿ, ನಮ್ಮನ್ನು ಬದುಕಿಸಿ ಎಂದು ಗೋಗರೆದರೂ ಆಸ್ಪತ್ರೆ ಸಿಬ್ಬಂದಿ ಆಸ್ಪತ್ರೆಯೊಳಗೆ ಸೇರಿಸಿಕೊಳ್ಳದೆ, ಆಸ್ಪತ್ರೆ ಆವರಣದಲ್ಲೆ ಹೆರಿಗೆಯಾಗಿ, ನೆಲಕ್ಕೆ...
Read More
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಇನ್ನಿಲ್ಲ
ಸಮಗ್ರ ಸಮಾಚಾರ
/ May 26, 2021
ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಇಂದು ವಿಧಿವಶರಾಗಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ಅವರು ನಿಧನಹೊಂದಿದ್ದಾರೆ. ಇತ್ತೀಚೆಗೆ ಅವರು ಕೊರೋನಾ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡಿದ್ದರು.ಬಳಿಕ ಉಸಿರಾಟದ ಸಮಸ್ಯೆ ತಲೆದೋರಿದ...
Read More
ಲಸಿಕೆ ಪಡೆದು ಸರ್ಟಿಫಿಕೇಟ್ ಸ್ಟೇಟಸ್ ಹಾಕುವ ಮುನ್ನ ಇರಲಿ ಎಚ್ಚರ…!
ಸಮಗ್ರ ಸಮಾಚಾರ
/ May 26, 2021
ನವದೆಹಲಿ: ಕೊರೊನಾ ನಿಯಂತ್ರಣಕ್ಕಾಗಿ ದೇಶಾದ್ಯಂತ ವ್ಯಾಕ್ಸಿನೇಷನ್ ಕಾರ್ಯಕ್ರಮ ಹಂತ ಹಂತವಾಗಿ ನಡೆಯುತ್ತಿದ್ದು, ಇತ್ತೀಚಿನ ದಿನಗಳಲ್ಲಿ ವ್ಯಾಕ್ಸೀನ್ ಪಡೆದವರು ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದು ಟ್ರೆಂಡ್...
Read More
ಆನ್ ಲೈನ್ ಕ್ಲಾಸ್ ವೇಳೆ ಅರೆಬೆತ್ತಲೆ ಶೋ | ಕಾಮುಕ ಉಪನ್ಯಾಸಕ ಅರೆಸ್ಟ್
ಸಮಗ್ರ ಸಮಾಚಾರ
/ May 26, 2021
ಚೆನ್ನೈ: ಈತ ವೃತ್ತಿಯಲ್ಲಿ ಶಿಕ್ಷಕ. ಆದರೆ ಮಾಡಿರುವುದು ಖಚಡಾ ಕೆಲಸ. ಹೌದು, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಶಿಕ್ಷಕನೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಚೆನ್ನೈನಲ್ಲಿ ಸೋಮವಾರ...
Read More
ಮೂಲ್ಕಿ | ಫೇಸ್ಬುಕ್ನಲ್ಲಿ ಇಸ್ರೇಲ್ ಪರ ಸಂದೇಶ; ಬೇಕರಿ ಮಾಲೀಕನ ಮೇಲೆ ಹಲ್ಲೆ- ಐವರು ಯುವಕರ ಬಂಧನ
ಸಮಗ್ರ ಸಮಾಚಾರ
/ May 26, 2021
ಮೂಲ್ಕಿ: ಫೇಸ್ಬುಕ್ನಲ್ಲಿ ಇಸ್ರೇಲ್ ಪರ ಸಂದೇಶ ಹಾಕಿದ ಕಾರಣಕ್ಕೆ ಬೇಕರಿಯಲ್ಲಿ ದಾಂಧಲೆ ನಡೆಸಿ, ಮಾಲೀಕನಿಗೆ ಹಲ್ಲೆ ಮಾಡಿದ ಆರೋಪದಲ್ಲಿ ಐವರು ಯುವಕರನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಘಟನಾ...
Read More
ರಾಜ್ಯದ ಮುಖ್ಯಮಂತ್ರಿ ಬದಲಾವಣೆಯ ಮಾತು | ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ ಬಿಎಸ್ ವೈ
ಸಮಗ್ರ ಸಮಾಚಾರ
/ May 26, 2021
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳ ಬದಲಾವಣೆ ಎಂಬ ವಿಚಾರದಲ್ಲಿ ರಾಜ್ಯ ರಾಜಕಾರಣ ಮುಳುಗಿ ಹೋದಂತಿದೆ. ಈ ಕುರಿತು ಸ್ವತ: ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ್ದಾರೆ...
Read More
ನೀರಿನ ಟ್ಯಾಂಕ್ ಗೆ ಬಿದ್ದ ಚಿರತೆಯ ರಕ್ಷಣೆ
ಸಮಗ್ರ ಸಮಾಚಾರ
/ May 26, 2021
ಕುಂದಾಪುರ:ಆಹಾರ ಹುಡುಕಿಕೊಂಡು ಬಂದು ನೀರಿನ ಟ್ಯಾಂಕ್ ಒಳಗೆ ಬಿದ್ದ ಚಿರತೆಯೊಂದನ್ನು ರಕ್ಷಿಸಲಾದ ಘಟನೆ ಮಂಗಳವಾರ ನಡೆದಿದೆ. ಕೊಡ್ಲಾಡಿಯ ಚಂದ್ರ ಶೆಟ್ಟಿಯವರ ಮನೆಯ ನೀರಿನ ಟ್ಯಾಂಕ್ ಗೆ ೫...
Read More
ಹೊಸ ಐಟಿ ನೀತಿ ಗ್ರಾಹಕರ ಖಾಸಗಿತನಕ್ಕೆ ದಕ್ಕೆಯುಂಟುಮಾಡಲಿದೆ | ಹೈಕೋರ್ಟ್ ಮೆಟ್ಟಿಲೇರಿದ ವಾಟ್ಸಪ್
ಸಮಗ್ರ ಸಮಾಚಾರ
/ May 26, 2021
ಹೊಸದಿಲ್ಲಿ: ಕೇಂದ್ರ ಸರ್ಕಾರ ಇಂದಿನಿಂದಿ ಜಾರಿಗೆ ತರಲು ಉದ್ದೇಶಿಸಿರುವ ಹೊಸ ಐಟಿ ನೀತಿ ವಿರೋದಿಸಿ ವಾಟ್ಸಾಪ್ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಹೊಸ ನಿಯಮವು ವಾಟ್ಸಪ್...
Read More
ಕರುನಾಡಿನ ಬೀಗ ತೆರೆಯುವ ಕಾರ್ಯ ಸದ್ಯಕ್ಕಿಲ್ಲ | ಅಗತ್ಯ ಸಂಚಾರಕ್ಕೆ ಸಿಗಲಿದೆ ಅನುಮತಿ | ಹೋಮ್ ಐಸೋಲೇಶನ್ ಬದಲು ಟ್ರಯಾಸ್ ಸೆಂಟರ್
ಸಮಗ್ರ ಸಮಾಚಾರ
/ May 26, 2021
ಬೆಂಗಳೂರು: ಬಹುತೇಕ ನಿಯಂತ್ರಣದ ಹೊರತಾಗಿ, ಹೇರಲಾದ ಲಾಕ್ಡೌನ್ ತೆರವುಗೊಳಿಸಿದರೆ, ಮತ್ತೆ ಸಂಕಷ್ಟ ಎದುರಾದರೆ ಲಾಕ್ಡೌನ್ ಹೇರುವುದು ಕಠಿಣವಾಗಲಿದೆ ಎಂಬ ತಜ್ಞರ ಅಭಿಪ್ರಾಯದ ಮೇರೆಗೆ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ...
Read More
ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ಸಮಗ್ರ ಸಮಾಚಾರ
/ May 26, 2021
ಚಾಮರಾಜನಗರ: ತಾಲೂಕಿನ ಪುಣಜನೂರು ಬಳಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ದೊಡ್ಡ ಮೂಡಹಳ್ಳಿ ಗ್ರಾಮದ ನಂದೀಶ್ ನಾಯಕ (36), ಗೋಡೆಮಡುವಿನ ದೊಡ್ಡಿಯ ರಂಗಸ್ವಾಮಿ ಬಂಧಿತರು....
Read More
ಪಿಎಸ್ ಐ ತಲೆಯೊಳಗಿದ್ದವು 23 ವರ್ಷದ ಹಿಂದೆ ಒಳಹೊಕ್ಕ ಗುಂಡುಗಳು | ವೀರಪ್ಪನ್ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ನಿಧನ
ಸಮಗ್ರ ಸಮಾಚಾರ
/ May 26, 2021
ಚಾಮರಾಜನಗರ: 23 ವರ್ಷಗಳ ಹಿಂದೆ ಕಾಡುಗಳ್ಳ ವೀರಪ್ಪನ್ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ, ಚಾಮರಾಜನಗರ ಪಟ್ಟಣ ಠಾಣೆಯ ಅಪರಾಧ ವಿಭಾಗದ ಪಿಎಸ್ ಐ ಸಿದ್ದರಾಜನಾಯ್ಕ (59 ವ.)...
Read More
ಸಿಬಿಐ ನೂತನ ನಿರ್ದೇಶಕರಾಗಿ ಸುಬೋಧ್ ಕುಮಾರ್ ಜೈಸ್ವಾಲ್
ಸಮಗ್ರ ಸಮಾಚಾರ
/ May 26, 2021
ನವದೆಹಲಿ: ಕೇಂದ್ರ ತನಿಖಾ ದಳ ಸಿಬಿಐ ನ ನೂತನ ನಿರ್ದೇಶಕರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ನೇಮಿಸಿ,...
Read More
ಅಹಿಂಸೆಯ ಪರಮಾವತಾರಿ ಬುದ್ಧ- ಜಗವೆಲ್ಲ ಮಲಗಿರಲು ಅವನೆದ್ದ
ಸಮಗ್ರ ಸಮಾಚಾರ
/ May 26, 2021
ಸಮಾಚಾರ.ಕಾಂ.ಮೇ26: ಇಂದು ಬುದ್ಧ ಪೂರ್ಣಿಮೆ. ಗೌತಮ ಬುದ್ಧನ ಜನ್ಮ ಆಚರಣೆ. ಬುದ್ಧನ ಜನ್ಮದಿನವನ್ನು ಬುದ್ಧ ಪೂರ್ಣಿಮಾ ಅಥವಾ ವೈಶಾಖಿ ಬುದ್ಧ ಪೂರ್ಣಿಮಾ ಅಥವಾ ವೆಸಾಕ್ ಎಂದೂ ಕರೆಯುತ್ತಾರೆ....
Read More
ನಾಳೆ ವರ್ಷದ ಮೊದಲ ಚಂದ್ರಗ್ರಹಣ | ಭಾರತದಲ್ಲಿ ಗೋಚರವಾಗುತ್ತಾ? ಹೇಗಿದೆ ಇದರ ಪ್ರಭಾವ..!!
ಸಮಗ್ರ ಸಮಾಚಾರ
/ May 25, 2021
ಬೆಂಗಳೂರು.ಮೇ 25. ನಾಳೆ.(ಮೇ.26) ಈ ವರ್ಷದಲ್ಲಿ ಗೋಚರವಾಗುವ ಮೊದಲ ಸೂಪರ್ ಚಂದ್ರ ಹಾಗೂ ಕೆಂಪು ಚಂದ್ರನನ್ನು ನೋಡಲು ಇಡೀ ಜಗತ್ತೇ ಸಜ್ಜಾಗಿದೆ. ಇದು ಆಗ್ನೇಯ ಏಷ್ಯಾದ ಪ್ರದೇಶಗಳಲ್ಲಿ,...
Read More
ಅದ್ಧೂರಿ ಮದುವೆಗೆ ಅಧಿಕಾರಿಗಳ ರೈಡ್ | ವಧುವನ್ನು ಬಿಟ್ಟು ವರ ಪರಾರಿ….!
ಸಮಗ್ರ ಸಮಾಚಾರ
/ May 25, 2021
ಕಡೂರು: ಲಾಕ್ಡೌನ್ ನಡುವೆ ನಡೆಯುತ್ತಿದ್ದ ಅದ್ಧೂರಿ ಮದುವೆಗೆ ದಾಳಿ ನಡೆದಿದ್ದು, ಅಧಿಕಾರಿಗಳನ್ನು ನೋಡಿದ ವರ ವಧುವನ್ನು ಮಂಟಪದಲ್ಲಿಯೇ ಬಿಟ್ಟು ಪರಾರಿಯಾದ ಪ್ರಸಂಗ ತಾಲೂಕಿನ ಕರಿಕಲ್ಲಳ್ಳಿಯಲ್ಲಿ ನಡೆದಿದೆ. ಕೋವಿಡ್...
Read More
ಕರಾವಳಿಯಲ್ಲಿ ನಡೆಯಿತು ಪಿಡಿಓ ಗೆ ಕಪಾಲ ಮೋಕ್ಷ | ಬುದ್ದಿಮಾತು ಹೇಳಿದ್ರೆ ಯಾಕಿಂಗೆ ಮಾಡಿದ್ರು?
ಸಮಗ್ರ ಸಮಾಚಾರ
/ May 25, 2021
ಮಂಗಳೂರು.:ಮೇ 25: ಮಾಸ್ಕ್ ಧರಿಸದೇ ಇರುವುದನ್ನು ಪ್ರಶ್ನಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆಗೈದ ಘಟನೆ ನಗರ ಹೊರವಲಯದ ಮಲ್ಲೂರಿನಲ್ಲಿ ನಡೆದಿದೆ. ಉಳಾಯಿಬೆಟ್ಟು ಗ್ರಾಮ ಪಂಚಾಯತಿ ಪಿಡಿಓ...
Read More
ಒಮ್ಮೆಲೆ ಉಕ್ಕಿ ಬಂದ ನೀರು: ಮುಳುಗಿದ ಪಿಕ್ ಅಪ್
ಸಮಗ್ರ ಸಮಾಚಾರ
/ May 25, 2021
ಉಜಿರೆ: ಪಿಕ್ ಅಪ್ ವಾಹನವೊಂದು ನದಿ ದಾಟಲು ನದಿಗೆ ಇಳಿಯುತ್ತಿದ್ದಂತೆ ನೀರು ಒಮ್ಮೆಲೆ ಉಕ್ಕಿ ಬಂದ ಪರಿಣಾಮ ವಾಹನ ಮುಳುಗಡೆಯಾಗಿ, ಅದರಲ್ಲಿದ್ದ ಜನರನ್ನು ಸ್ಥಳೀಯರು ರಕ್ಷಿಸಿದ ಘಟನೆ...
Read More
ಮಡಿಕೇರಿ | ಕೊರೋನಾ ಆಸ್ಪತ್ರೆಯ ಮೊಬೈಲ್ ಕಳ್ಳ ಅರೆಸ್ಟ್!
ಸಮಗ್ರ ಸಮಾಚಾರ
/ May 25, 2021
ಮಡಿಕೇರಿ: ಪುಟ್ಟ ಬಾಲಕಿಯೊಬ್ಬಳು ಕೋವಿಡ್ ನಿಂದಾಗಿ ತನ್ನ ತಾಯಿಯನ್ನು ಕಳೆದುಕೊಂಡು ಜಿಲ್ಲಾಡಳಿತ ಹಾಗೂ ಶಾಸಕರಿಗೆ ಪತ್ರ ಬರೆದು ಆಸ್ಪತ್ರೆಯಲ್ಲಿ ಕಳೆದುಹೋಗಿರುವ ನನ್ನ ತಾಯಿಯ ನೆನಪುಗಳು ಇರುವ ಮೊಬೈಲ್...
Read More
ಹಾಸಿಗೆ ಬ್ಲಾಕ್ ನಿಂದ ಹೇಸಿಗೆ ಮಾಡಿಕೊಂಡ್ರಾ ಸತೀಶ್ರೆಡ್ಡಿ.? ಶಾಸಕರ ಆಪ್ತ ಅಂದರ್
ಸಮಗ್ರ ಸಮಾಚಾರ
/ May 25, 2021
ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಿಬಿಎಂಪಿ ವಾರ್ ರೂಂ ನಲ್ಲಿ ನಡೆದ ಬೆಡ್...
Read More
ಮತ್ತೆ ನಡೆಯಲಿದೆ ಐಪಿಎಲ್ 14ರ ಉಳಿದ ಪಂದ್ಯಗಳು
ಸಮಗ್ರ ಸಮಾಚಾರ
/ May 25, 2021
ದೆಹಲಿ: ಆಟಗಾರರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರ್ಧಕ್ಕೆ ನಿಂತಿದ್ದ ಜಗತ್ತಿನ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ ಮತ್ತೆ ಆರಂಭವಾಗಲಿದೆ. ಐಪಿಎಲ್ ನ 14ನೇ ಸೀಸನ್ ದ್ವಿತೀಯಾರ್ಧ...
Read More