ಸಮಗ್ರ ನ್ಯೂಸ್: ಅಡಿಕೆ ಹಾಳೆ ತಟ್ಟೆ ಉತ್ಪಾದನೆಯನ್ನು ಉದ್ಯಮವಾಗಿ ರೂಪಿಸಿಕೊಂಡಿರುವ ದ.ಕ ಜಿಲ್ಲೆಯ ಹಲವಾರು ಸಂಸ್ಥೆಗಳು ಎರಡು ವಾರಗಳಿಂದ ಉತ್ಪಾದನೆಯನ್ನು ಶೇ 50ರಷ್ಟು ಇಳಿಕೆ ಮಾಡಿವೆ. 'ಅಡಿಕೆ...
Read More
Latest Post
- ಹಾಳೆತಟ್ಟೆ ಆಮದು ನಿಷೇಧಿಸಿದ ಅಮೇರಿಕಾ| ಕೋರ್ಟ್ ಮೆಟ್ಟಿಲೇರಲು ಸಜ್ಜಾದ ಹಾಳೆ ತಟ್ಟೆ ಉತ್ಪಾದಕರು
- ಬೆಂಗಳೂರು ಕಾಲ್ತುಳಿತ ಪ್ರಕರಣ| ಮೃತರ ಪರಿಹಾರ ಮೊತ್ತ 25ಲಕ್ಷಕ್ಕೆ ಏರಿಸಿ ಸಿಎಂ ಆದೇಶ
- ಪಾಣೆಮಂಗಳೂರು ಹಳೆ ಸೇತುವೆ ಬಳಿ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆ
- ಮಂಗಳೂರು: ಪ್ರಚೋದನಕಾರಿ ಸಂದೇಶ ಹಂಚಿಕೆ| ಕಿಡಿಗೇಡಿಗಳ ಬಂಧಿಸಿದ ಪೊಲೀಸರು
- ಬೆಂಗಳೂರು ಕಾಲ್ತುಳಿತ ಪ್ರಕರಣ| 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
- ಗೆಲುವಿನ ಸಂಭ್ರಮದಲ್ಲಿ ಸಾವಿನ ರುದ್ರನರ್ತನ| ಯಮರಾಜನ ಏಜೆಂಟ್ ಆಯಿತಾ ರಾಜ್ಯಸರ್ಕಾರ?
- RCB ಸಂಭ್ರಮಾಚರಣೆ ವೇಳೆ ಸೂತಕ| ಕಾಲ್ತುಲಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆ
- ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ| ಇಬ್ಬರು ಸಾವು; ಹಲವರಿಗೆ ಗಾಯ
- ಐಪಿಎಲ್ ನಲ್ಲಿ ಗೆದ್ದ ಆರ್ ಸಿಬಿ ಗೆ ಸಿಕ್ಕಿದ್ದೆಷ್ಟು? ಉಳಿದ ಆಟಗಾರರು ಪಡೆದ ಸಂಭಾವನೆ ಗೊತ್ತಾ?
- ಕಪ್ ಗೆದ್ದ RCB ತಂಡದಿಂದ ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ
- ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| ಮತ್ತೋರ್ವ ಆರೋಪಿ ದಸ್ತಗಿರಿ
- “ಈ ಸಲ ಕಪ್ ನಮ್ದೇ”| 18 ವರ್ಷಗಳ ಬಳಿಕ ಚೊಚ್ಚಲ ಕಪ್ ಗೆದ್ದ ಆರ್ ಸಿಬಿ
- ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಮತ್ತಿಬ್ಬರನ್ನು ವಶಕ್ಕೆ ಪಡೆದ ಖಾಕಿ
- ಇಂದು RCB V/s PK ನಡುವೆ ಐಪಿಎಲ್ ಫೈನಲ್| ಯಾರ ಮುಡಿಗೆ ಕಪ್!?
- ಪಿಸ್ತೂಲ್ ಹಿಡಿದು ಅಡ್ಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ – ಹಕೀಂ ಕೂರ್ನಡ್ಕ
- ಮೊದಲು ಕ್ಷಮೆ ಕೇಳಿ, ಆಮೇಲೆ ಅರ್ಜಿ ವಿಚಾರಣೆ| ಕಮಲ್ ಹಾಸನ್ ಕಿವಿ ಹಿಂಡಿದ ಹೈಕೋರ್ಟ್
- ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸಲಾರೆ – ಪುತ್ತಿಲ
- ವಿಜಯಪುರ:ರಾಜ್ಯದ ಇತಿಹಾಸದಲ್ಲೇ ಮಹಾ ದರೋಡೆ| ಮನಗೋಳಿ ಕೆನರಾ ಬ್ಯಾಂಕ್ ಶಾಖೆಯಿಂದ 58 ಕೆ.ಜಿ ಚಿನ್ನಾಭರಣ ಕಳವು
- ದ.ಕ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆಯಿಂದ ಮಹತ್ವದ ಕ್ರಮ| ಭರತ್ ಕುಮ್ಡೇಲ್, ಮಹೇಶ್ ತಿಮರೋಡಿ ಸೇರಿ 36 ಮಂದಿಗೆ ಗಡಿಪಾರು ನೊಟೀಸ್
- ಮಂಗಳೂರು: ಪಶ್ಚಿಮ ಘಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಾರಣ ನಿಷೇಧ
{"ticker_effect":"slide-v","autoplay":"true","speed":3000,"font_style":"normal"}
ಬೆಂಗಳೂರು ಕಾಲ್ತುಳಿತ ಪ್ರಕರಣ| ಮೃತರ ಪರಿಹಾರ ಮೊತ್ತ 25ಲಕ್ಷಕ್ಕೆ ಏರಿಸಿ ಸಿಎಂ ಆದೇಶ
Editor
/ June 7, 2025
ಸಮಗ್ರ ನ್ಯೂಸ್: ಆರ್ಸಿಬಿ ವಿಜಯೋತ್ಸವದ ದುರಂತ ಘಟನೆ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆ ತಂದಿದೆ. 18 ವರ್ಷಗಳ ಬಳಿಕ ಟ್ರೋಫಿ ಗೆದ್ದ ಆರ್ಸಿಬಿ ತಂಡಕ್ಕೆ ಸನ್ಮಾನ ಕಾರ್ಯಕ್ರಮದಲ್ಲಿ...
Read More
ಪಾಣೆಮಂಗಳೂರು ಹಳೆ ಸೇತುವೆ ಬಳಿ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆ
Editor
/ June 5, 2025
ಸಮಗ್ರ ನ್ಯೂಸ್: ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ( ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ...
Read More
ಮಂಗಳೂರು: ಪ್ರಚೋದನಕಾರಿ ಸಂದೇಶ ಹಂಚಿಕೆ| ಕಿಡಿಗೇಡಿಗಳ ಬಂಧಿಸಿದ ಪೊಲೀಸರು
Editor
/ June 5, 2025
ಸಮಗ್ರ ನ್ಯೂಸ್: ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಭಂಗ ವನ್ನುಂಟು ಮಾಡಲು ಹಾಗೂ ಸಮಾಜದ...
Read More
ಬೆಂಗಳೂರು ಕಾಲ್ತುಳಿತ ಪ್ರಕರಣ| 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
Editor
/ June 4, 2025
ಸಮಗ್ರ ನ್ಯೂಸ್: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಆರ್ ಸಿ ಬಿ ಚಾಂಪಿಯನ್ಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 33 ಜನರು...
Read More
ಗೆಲುವಿನ ಸಂಭ್ರಮದಲ್ಲಿ ಸಾವಿನ ರುದ್ರನರ್ತನ| ಯಮರಾಜನ ಏಜೆಂಟ್ ಆಯಿತಾ ರಾಜ್ಯಸರ್ಕಾರ?
Editor
/ June 4, 2025
ಸಮಗ್ರ ನ್ಯೂಸ್: ಅಭಿಮಾನಿಗಳ 18 ವರ್ಷಗಳ ಕನಸನ್ನು ನನಸು ಮಾಡಿರುವ ಆರ್ಸಿಬಿ ತಂಡ ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಹಿನ್ನಲೆಯಲ್ಲಿ ಆರ್ಸಿಬಿ ಆಟಗಾರರನ್ನು...
Read More
RCB ಸಂಭ್ರಮಾಚರಣೆ ವೇಳೆ ಸೂತಕ| ಕಾಲ್ತುಲಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆ
Editor
/ June 4, 2025
ಸಮಗ್ರ ನ್ಯೂಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆಯು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರಂತದಲ್ಲಿ ಕೊನೆಗೊಂಡಿದೆ. ನೆಚ್ಚಿನ ತಂಡದ ವಿಜಯೋತ್ಸವದಲ್ಲಿ...
Read More
ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ| ಇಬ್ಬರು ಸಾವು; ಹಲವರಿಗೆ ಗಾಯ
Editor
/ June 4, 2025
ಸಮಗ್ರ ನ್ಯೂಸ್: 18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ...
Read More
ಐಪಿಎಲ್ ನಲ್ಲಿ ಗೆದ್ದ ಆರ್ ಸಿಬಿ ಗೆ ಸಿಕ್ಕಿದ್ದೆಷ್ಟು? ಉಳಿದ ಆಟಗಾರರು ಪಡೆದ ಸಂಭಾವನೆ ಗೊತ್ತಾ?
Editor
/ June 4, 2025
ಸಮಗ್ರ ನ್ಯೂಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡವು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರು ರನ್ಗಳಿಂದ ಸೋಲಿಸುವ ಮೂಲಕ ಮೊದಲ...
Read More
ಕಪ್ ಗೆದ್ದ RCB ತಂಡದಿಂದ ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ
Editor
/ June 4, 2025
ಸಮಗ್ರ ನ್ಯೂಸ್: ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಪಂಜಾಬ್ ವಿರುದ್ಧ 6 ಕೆಲವು ಸಾಧಿಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಟ್ರೋಫಿಯನ್ನು ಗೆದ್ದಿದೆ. ಕಳೆದ...
Read More
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| ಮತ್ತೋರ್ವ ಆರೋಪಿ ದಸ್ತಗಿರಿ
Editor
/ June 4, 2025
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು...
Read More
“ಈ ಸಲ ಕಪ್ ನಮ್ದೇ”| 18 ವರ್ಷಗಳ ಬಳಿಕ ಚೊಚ್ಚಲ ಕಪ್ ಗೆದ್ದ ಆರ್ ಸಿಬಿ
Editor
/ June 4, 2025
ಸಮಗ್ರ ನ್ಯೂಸ್: 17 ವರ್ಷಗಳಿಂದ ಆರ್ಸಿಬಿ ಕೈಗೆಟುಕದ ಗಗನ ಕುಸುಮವೊಂದು ಇದೀಗ ಐಪಿಎಲ್ (IPL 2025) ಕಿರೀಟವಾಗಿ ಆರ್ಸಿಬಿ (RCB) ಮುಡಿಗೇರಿದೆ. ಕೋಟ್ಯಾಂತರ ಆರ್ಸಿಬಿ ಅಭಿಮಾನಿಗಳ ಪ್ರಾಥನೆ ಕೊನೆಗೂ ಫಲಿಸಿದೆ....
Read More
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಮತ್ತಿಬ್ಬರನ್ನು ವಶಕ್ಕೆ ಪಡೆದ ಖಾಕಿ
Editor
/ June 3, 2025
ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು...
Read More
ಇಂದು RCB V/s PK ನಡುವೆ ಐಪಿಎಲ್ ಫೈನಲ್| ಯಾರ ಮುಡಿಗೆ ಕಪ್!?
Editor
/ June 3, 2025
ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್ 2025 ಫೈನಲ್ ಪಂದ್ಯ ಇಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಂಗಳೂರು ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ. ಚೊಚ್ಚಲ...
Read More
ಪಿಸ್ತೂಲ್ ಹಿಡಿದು ಅಡ್ಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ – ಹಕೀಂ ಕೂರ್ನಡ್ಕ
Editor
/ June 3, 2025
ಸಮಗ್ರ ನ್ಯೂಸ್: ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕಗೆ ಗಡಿಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು ಶಾಸಕ ಅಶೋಕ್ ರೈ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಹಕೀಂ...
Read More
ಮೊದಲು ಕ್ಷಮೆ ಕೇಳಿ, ಆಮೇಲೆ ಅರ್ಜಿ ವಿಚಾರಣೆ| ಕಮಲ್ ಹಾಸನ್ ಕಿವಿ ಹಿಂಡಿದ ಹೈಕೋರ್ಟ್
Editor
/ June 3, 2025
ಸಮಗ್ರ ನ್ಯೂಸ್: ಥಗ್ ಲೈಫ್ ಸಿನಿಮಾ ಬಿಡುಗಡೆ ಅಡ್ಡಿಯನ್ನು ತೆರವು ಮಾಡುವಂತೆ ಕಮಲ್ ಹಾಸನ್ ಹಾಗೂ ಸಿನಿಮಾ ನಿರ್ಮಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆಗೊಳಪಡಿಸಿದೆ. ಮೊದಲು...
Read More
ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸಲಾರೆ – ಪುತ್ತಿಲ
Editor
/ June 3, 2025
ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲರನ್ನು ದ.ಕ.ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವ ಕುರಿತು ಪುತ್ತೂರು ವಿಭಾಗದ ಸಹಾಯಕ...
Read More
ವಿಜಯಪುರ:ರಾಜ್ಯದ ಇತಿಹಾಸದಲ್ಲೇ ಮಹಾ ದರೋಡೆ| ಮನಗೋಳಿ ಕೆನರಾ ಬ್ಯಾಂಕ್ ಶಾಖೆಯಿಂದ 58 ಕೆ.ಜಿ ಚಿನ್ನಾಭರಣ ಕಳವು
Editor
/ June 3, 2025
ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಮನಗೋಳಿ ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆದ ಕಳ್ಳತನ ಪ್ರಕರಣ ಪೊಲೀಸ್ ಇಲಾಖೆಗೆ ಸವಾಲಾಗಿದೆ. ಸಿನಿಮೀಯ ರೀತಿಯಲ್ಲಿ, ಮಾಸ್ಟರ್ ಪ್ಲ್ಯಾನ್...
Read More
ದ.ಕ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆಯಿಂದ ಮಹತ್ವದ ಕ್ರಮ| ಭರತ್ ಕುಮ್ಡೇಲ್, ಮಹೇಶ್ ತಿಮರೋಡಿ ಸೇರಿ 36 ಮಂದಿಗೆ ಗಡಿಪಾರು ನೊಟೀಸ್
Editor
/ June 2, 2025
ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ, ಜಿಲ್ಲಾ ಪೊಲೀಸ್ ಇಲಾಖೆಯು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
Read More
ಮಂಗಳೂರು: ಪಶ್ಚಿಮ ಘಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಾರಣ ನಿಷೇಧ
Editor
/ June 2, 2025
ಸಮಗ್ರ ನ್ಯೂಸ್: ಪಶ್ಚಿಮಘಟ್ಟ ಸಹಿತ ಬೆಳ್ತಂಗಡಿ ತಾಲೂಕಿನ ಸುತ್ತಮುತ್ತ ಭಾರೀ ಮಳೆ ಹಾಗೂ ಮಂಜು ಮುಸುಕಿದ ವಾತಾವರಣವಿರುವ ಪರಿಣಾಮ ಪ್ರವಾಸಿ ತಾಣಗಳ ಚಾರಣ ಹಾಗೂ ವೀಕ್ಷಣೆಗೆ ಅರಣ್ಯ...
Read More
{"dots":"true","arrows":"true","autoplay":"true","autoplay_interval":3000,"speed":600,"loop":"true","design":"design-1"}
ಬೆಂಗಳೂರು ಅತ್ಯಾಚಾರ ಪ್ರಕರಣಕ್ಕೆ ಘಳಿಗೆಗೊಂದು ಟ್ವಿಸ್ಟ್ | ಸಂತ್ರಸ್ತೆಯ ಬಳಿಯಿದ್ದ ನಗದು ದೋಚಿದರೇ ಪೊಲೀಸರು…!?
ಸಮಗ್ರ ಸಮಾಚಾರ
/ May 28, 2021
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ದಾಖಲಾದ ನಿರ್ಭಯ ಮಾದರಿ ಅತ್ಯಾಚಾರ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಇದೀಗ ಘಳಿಗೆಗೊಂದು ತಿರುವು ಪಡೆದುಕೊಳ್ಳುತ್ತಿದೆ. ಸಂತ್ರಸ್ತೆ ಮತ್ತು ಆರೋಪಿಗಳು ವೇಶ್ಯಾವಾಟಿಕೆಯಲ್ಲಿ...
Read More
ಗಂಡನ ಮೊಬೈಲ್ ಚೆಕ್ ಮಾಡುವ ಮಹಿಳೆಯರೇ ಎಚ್ಚರ..! | ಪತಿಯ ಮೊಬೈಲ್ ನೋಡಿದ ಪತ್ನಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್ !
ಸಮಗ್ರ ಸಮಾಚಾರ
/ May 28, 2021
ದುಬೈ: ಹೆಚ್ಚಿನ ಮಹಿಳೆಯರಿಗೆ ತಮ್ಮ ಪತಿಯ ಮೊಬೈಲನ್ನು ಚೆಕ್ಕಿಂಗ್ ಮಾಡುವ ಅಭ್ಯಾಸ ಇರುತ್ತದೆ. ಅಂತಹವರಿಗೆ ಈ ವರದಿ ಎಚ್ಚರಿಕೆ ಘಂಟೆಯಾದಂತಿದೆ. ಹೌದು, ಇಲ್ಲೊಬ್ಬ ಮಹಿಳೆ ಗಂಡನ ವಿರುದ್ಧವೇ...
Read More
ನಂದಿನಿ ಹಾಲು ಮಾರಾಟದಲ್ಲಿ ಇಳಿಕೆ ಹಿನ್ನಲೆ-ವಾರದಲ್ಲಿ ಎರಡು ದಿನ ಖರೀದಿ ಸ್ಥಗಿತ ಸಾಧ್ಯತೆ
ಸಮಗ್ರ ಸಮಾಚಾರ
/ May 28, 2021
ಬೆಂಗಳೂರು: ಲಾಕ್ ಡೌನ್ ಇರುವ ಪರಿಣಾಮ ನಂದಿನಿ ಹಾಲು ಮಾರಾಟ ಗಣನೀಯ ಕುಸಿತ ಕಂಡ ಹಿನ್ನಲೆಯಲ್ಲಿ, ಹಾಲು ಖರೀದಿ ಕಡಿಮೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಭಾರೀ ಪ್ರಮಾಣದಲ್ಲಿ...
Read More
ಮಂಗಳೂರು: ಅಕ್ರಮ ಚಿನ್ನ ಸಾಗಾಟ ಪತ್ತೆ
ಸಮಗ್ರ ಸಮಾಚಾರ
/ May 28, 2021
ಮಂಗಳೂರು : ವಿದೇಶದಿಂದ ಅಕ್ರಮವಾಗಿ ತರಲಾಗುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ವಶ ಪಡಿಸಿಕೊಂಡಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಭಟ್ಕಳ...
Read More
ಮಂಗಳೂರು: ಭೀಕರ ರಸ್ತೆ ಅಪಘಾತ – ಇಬ್ಬರು ಮೃತ್ಯು, ಓರ್ವ ಗಂಭೀರ
ಸಮಗ್ರ ಸಮಾಚಾರ
/ May 28, 2021
ಮಂಗಳೂರು: ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಪುದು ಗ್ರಾಮದ...
Read More
ಭಾರತರತ್ನ ಸಿಎನ್ಆರ್ ರಾವ್ ಗೆ ಪ್ರತಿಷ್ಟಿತ ಇಎನ್ಐ ಪುರಸ್ಕಾರ
ಸಮಗ್ರ ಸಮಾಚಾರ
/ May 28, 2021
ಬೆಂಗಳೂರು: ಭಾರತ ರತ್ನ ಪುರಸ್ಕೃತ ವಿಜ್ಞಾನಿ ಸಿ.ಎನ್.ಆರ್ ರಾವ್ ಪ್ರತಿಷ್ಠಿತ ಅಂತಾರಾಷ್ಟ್ರೀಯ ಇಎನ್ ಐ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನವೀಕರಿಸಬಹುದಾದ ಇಂಧನ ಮೂಲಗಳು ಮತ್ತು ಇಂಧನ ಸಂಗ್ರಹಣೆಯ ಸಂಶೋಧನೆಗಾಗಿ...
Read More
ಸುಳ್ಯ: ಪಿಡಿಓ ಕಂಡು ಪರಾರಿಯಾದ ಆಟಗಾರರು | ಬ್ಯಾಟ್ ಬಾಲ್ ವಶ
ಸಮಗ್ರ ಸಮಾಚಾರ
/ May 28, 2021
ಸುಳ್ಯ: ಲಾಕ್ ಡೌನ್ ನಿಯಮ ಉಲ್ಲಂಘಿಸಿ ಮೈದಾನದಲ್ಲಿ, ಕ್ರಿಕೆಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪಿಡಿಒ ದಾಳಿ ನಡೆಸಿದ್ದು, ಇದನ್ನರಿತ ಯುವಕರು ಸ್ಥಳದಿಂದ ಕಾಲ್ಕಿತ ಘಟನೆ...
Read More
ಕೊರೋನಾ ತಡೆಯಲು ಹಾವು ತಿಂದ ಭೂಪ ಪರಿಸರ ಪ್ರೇಮಿಗಳ ಆಕ್ರೋಶದ ಬೆನ್ನಲ್ಲೇ ಖಾಕಿ ಬಲೆಗೆ
ಸಮಗ್ರ ಸಮಾಚಾರ
/ May 28, 2021
ಚೆನ್ನೈ: ಕೊರೊನಾ ಸೋಂಕು ತಗಲಬಹುದು ಎಂದು ಸರಕಾರ ಹೋರಾಡುತ್ತಿರುವ ಬೆನ್ನಲ್ಲಿ ಹಲವು ಮಂದಿ ತಮ್ಮ ತಮ್ಮದೇ ರೀತಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಇದರ ನಡುವೆ ಹೊಸ ಹೊಸ ಅನ್ವೇಷಣೆಗಳು...
Read More
ಮಂಗಳೂರು: ಬ್ಲ್ಯಾಕ್ ಫಂಗಸ್ಗೆ ಮತ್ತೆ ಮೂವರು ಬಲಿ | 25 ಸಕ್ರಿಯ ಪ್ರಕರಣಗಳು
Editor
/ May 28, 2021
ಮಂಗಳೂರು: ನಗರದ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಹೆಚ್ಚಾಗುತ್ತಿದ್ದು, ಇಂದು ಮೂವರು ಕಪ್ಪು ಶಿಲೀಂದ್ರ ಮಾರಿಗೆ ಜೀವ ತೆತ್ತಿದ್ದು ಸಾವಿನ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ಇಂದು...
Read More
ಜೂನ್ 30ರವರೆಗೆ ಲಾಕ್ಡೌನ್ ಮುಂದುವರಿಸಲು ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ
ಸಮಗ್ರ ಸಮಾಚಾರ
/ May 28, 2021
ನವದೆಹಲಿ: ಕೋವಿಡ್ 19 ಹಿನ್ನೆಲೆಯಲ್ಲಿ, ರಾಷ್ಟ್ರವ್ಯಾಪಿ ಸದ್ಯ ಜಾರಿಯಲ್ಲಿರುವ ಲಾಕ್ಡೌನ್ ಅನ್ನು ಜೂನ್ 30ರವರೆಗೆ ಮುಂದುವರೆಸುವಂತೆ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ...
Read More
ಬೆಂಗಳೂರು: ಬೆಳ್ಳಂಬೆಳಗ್ಗೆ ಅತ್ಯಾಚಾರ ಆರೋಪಿಗಳ ಮೇಲೆ ಫೈರಿಂಗ್ | ಕೃತ್ಯದಲ್ಲಿ ಬಾಂಗ್ಲಾ ಮೂಲದ ಯುವಕರಿಗೆ ಯುವತಿಯರ ಸಾಥ್….!
ಸಮಗ್ರ ಸಮಾಚಾರ
/ May 28, 2021
ಬೆಂಗಳೂರು: ಅತ್ಯಾಚಾರ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗಲಾಗಿದ್ದಾಗ, ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ನಡೆಸಿದ ಘಟನೆ ಇಂದು...
Read More
ಕೊಣಾಜೆ: ಪಾವೂರಿನಲ್ಲಿ ಮೆಹಂದಿ ಪಾರ್ಟಿ | ಪೊಲೀಸ್ ದೂರು ದಾಖಲಿಸಿದ ಪಿಡಿಒ
ಸಮಗ್ರ ಸಮಾಚಾರ
/ May 28, 2021
ಮಂಗಳೂರು: ತಾಲೂಕಿನ ಪಾವೂರಿನಲ್ಲಿ, ಕೋವಿಡ್ 19 ನಿಯಮಗಳನ್ನು ಉಲ್ಲಂಘಿಸಿ, ಮೆಹಂದಿ ಡಿಜೆ ಪಾರ್ಟಿ ನಡೆಸಿದವರ ವಿರುದ್ದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೇ.20 ರಂದು ಶೋಭಾ...
Read More
ಶವ ಹೊತ್ತ ಅಂಬ್ಯುಲೆನ್ಸ್ ಚಲಾಯಿಸಿದ ರೇಣುಕಾಚಾರ್ಯ | ಕ್ಷೇತ್ರದ ಸೋಂಕಿತರ ಸೇವೆಗೆ ಸ್ವತಃ ಫೀಲ್ಡಿಗಿಳಿದ ಬಿಜೆಪಿ ಶಾಸಕ
ಸಮಗ್ರ ಸಮಾಚಾರ
/ May 28, 2021
ದಾವಣಗೆರೆ: ರಾಜ್ಯದ ಹೆಚ್ಚಿನ ಶಾಸಕರು ಮತ್ತು ಸಂಸದರುಗಳು ಇಂತಹ ಕಠಿಣ ತುರ್ತು ಪರಿಸ್ಥಿತಿಯಲ್ಲೂ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವಲ್ಲಿ ಬ್ಯುಸಿಯಾಗಿರುವ ಈ ಸಂದರ್ಭದಲ್ಲಿ , ತಮ್ಮ ಕ್ಷೇತ್ರದ...
Read More
ಸುಳ್ಯ : ಲಾರಿ ಢಿಕ್ಕಿ ಪಾದಚಾರಿ ಮೃತ್ಯು
ಸಮಗ್ರ ಸಮಾಚಾರ
/ May 28, 2021
ಸುಳ್ಯ: ತಾಲೂಕಿನ ಕಲ್ಲುಗುಂಡಿ ಎಂಬಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಓರ್ವರಿಗೆ ಲಾರಿ ಢಿಕ್ಕಿಯಾಗಿ ಅವರು ಮೃತಪಟ್ಟ ಘಟನೆ ಇಂದು ಕಲ್ಲುಗುಂಡಿಯಲ್ಲಿ ನಡೆದಿದೆ.ಮೃತಪಟ್ಟವರನ್ನು ಕಲ್ಲುಗುಂಡಿ ನಿವಾಸಿ 50 ವರ್ಷ...
Read More
ಜನಸಾಮಾನ್ಯರಿಗೆ ಸಾಲ ಮರುಪಾವತಿಸುವಂತೆ ಒತ್ತಡ ಹೇರಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ
ಸಮಗ್ರ ಸಮಾಚಾರ
/ May 27, 2021
ಮಂಗಳೂರು: ಕೊರೋನಾ ಎರಡನೆಯ ಅಲೆ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಲಾಕ್ಡೌನ್ ಹೇರಲಾಗಿದ್ದು, ಈ ನಡುವೆ ಸರ್ಕಾರದ ಆದೇಶ ಮೀರಿ ಸಾಲ ಮರುಪಾವತಿ ಮಾಡುವಂತೆ ಸಾಲಗಾರರಿಗೆ ಒತ್ತಡ ಹೇರಿದರೆ, ಅಂತಹ...
Read More
ಅಂತೂ ಇಂತೂ ಕರಾವಳಿ ಜನತೆಗೆ ಕೆಂಪು ಕುಚ್ಚಲಕ್ಕಿ ಭಾಗ್ಯ | ಸ್ಪಷ್ಟನೆ ನೀಡಿದ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ
ಸಮಗ್ರ ಸಮಾಚಾರ
/ May 27, 2021
ಬೆಂಗಳೂರು: ಕರಾವಳಿಯ ಜನತೆಗೆ ಮುಂದಿನ ನವೆಂಬರ್ ತಿಂಗಳಿನಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಕೆಂಪು ಕುಚ್ಚಲಕ್ಕಿ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ...
Read More
ವೈದ್ಯನ ನರಳಾಟ ನೋಡಿಯೂ ಕಾಲ್ಕಿತ್ತ ಬಿಜೆಪಿ ಶಾಸಕ | ಇವರೇನಾ ಜನಪ್ರತಿನಿಧಿಗಳು?
ಸಮಗ್ರ ಸಮಾಚಾರ
/ May 27, 2021
ಚಿಕ್ಕಮಗಳೂರು.: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ವೈದ್ಯರನ್ನು ನೋಡಿಯೂ ನೋಡದಂತೆ ತೆರಳಿದ್ದ ಬಿಜೆಪಿ ಶಾಸಕರೋರ್ವರ ನಡೆಯಿಂದಾಗಿ ವೈದ್ಯ ಕೊನೆಯುಸಿರೆಳೆದ ಘಟನೆ ಇಲ್ಲಿನ ಲಕ್ಕವಳ್ಳಿ ಎಂಬಲ್ಲಿ ನಡೆದಿದೆ.ಮಧ್ಯಾಹ್ನ ಇಲ್ಲಿನ...
Read More
ಕೈಯಲ್ಲಿ ಕಾಸಿಲ್ದೇ ಇದ್ರೂ ಈ ಚೆಕ್ ಪೋಸ್ಟ್ ನಲ್ಲಿ ಮಾಮೂಲಿ ಕೊಡ್ಲೇ ಬೇಕು | ಸಂಪಾಜೆ ಅರಣ್ಯಾಧಿಕಾರಿಯ ಹಗಲು ದರೋಡೆ ಇಲ್ಲಿದೆ ಲಂಚ ತೆಗೆದುಕೊಳ್ಳುತ್ತಿರುವ ವಿಡಿಯೋ
ಸಮಗ್ರ ಸಮಾಚಾರ
/ May 27, 2021
ಮಂಗಳೂರು. ಮೇ.27: ಕೊರೊನಾ ಲಾಕ್ ಡೌನ್ ನಿಂದಾಗಿ ಕೈಯಲ್ಲಿ ಕಾಸಿಲ್ದೇ ಜನ ಪರದಾಡ್ತಿದಾರೆ. ಅದರಲ್ಲೂ ದೂರದೂರಿಗೆ ಸರಕು ಸರಂಜಾಮು ಸಾಗಿಸುವ ಲಾರಿ ಚಾಲಕರಂತೂ ಒಂದೊಂದು ಪೈಸೆಗೂ ಕಷ್ಟ...
Read More
ವಿದ್ಯುತ್ ಶಾಕ್: ನಿವೃತ್ತ ಶಿಕ್ಷಕ ಮೃತ್ಯು
ಸಮಗ್ರ ಸಮಾಚಾರ
/ May 27, 2021
ಕಾಸರಗೋಡು: ಮೋಟಾರ್ ಪಂಪ್ ಚಾಲೂ ಮಾಡುವಾಗ ವಿದ್ಯುತ್ ಶಾಕ್ ತಗಲಿ ನಿವೃತ್ತ ಶಿಕ್ಷಕ ಮೃತಪಟ್ಟ ಘಟನೆ ಜಿಲ್ಲೆಯ ಮಧೂರು ರಸ್ತೆಯ ಕೂಡ್ಲು ಎಂಬಲ್ಲಿ ನಡೆದಿದೆ. ಕೂಡ್ಲು ನಿವಾಸಿ...
Read More
ಬೋಟ್ನ ಎಂಜಿನ್ ವೈಫಲ್ಯ: ಮೀನುಗಾರರ ರಕ್ಷಣೆ
ಸಮಗ್ರ ಸಮಾಚಾರ
/ May 27, 2021
ಮಂಗಳೂರು: ಅರಬ್ಬಿ ಸಮುದ್ರದ ಮಧ್ಯ ಬೋಟ್ ಎಂಜಿನ್ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು, ಸಮುದ್ರದಲ್ಲಿ ಸಿಲುಕಿದ್ದ ತಮಿಳುನಾಡಿನ ೧೦ ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಿಸಿದೆ ಘಟನೆ ಇಂದು...
Read More