ಕೆಲ್ಸ ಮಾಡಿ, ಇಲ್ದೇ ಇದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ

ಬಿಎಸ್‌ಎನ್‌ಎಲ್‌ ಉದ್ಯೋಗಿಗಳಿಗೆ ಅಶ್ವಿನಿ ವೈಷ್ಣವ್‌ ಲಾಸ್ಟ್‌ ವಾರ್ನಿಂಗ್‌ ನವದೆಹಲಿ: ಕೇಂದ್ರ ಸರ್ಕಾರ ಸಹಕಾರ ನೀಡುತ್ತಿದ್ದರೂ ಮುಂದಿನ 24 ತಿಂಗಳಿನಲ್ಲಿ ಸರಿಯಾಗಿ ಕೆಲಸ ಮಾಡದೇ ಇದ್ದರೆ ಬಿಎಸ್‌ಎನ್‌ಎಲ್‌ ಉದ್ಯೋಗಿಗಳು ಸ್ವಯಂ ನಿವೃತ್ತಿ ತೆಗೆದುಕೊಂಡು ಮನೆಗೆ ಹೋಗುತ್ತಾರೆ ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್‌ ಎಚ್ಚರಿಕೆ ನೀಡಿದ್ದಾರೆ. ಮುಖ್ಯ ಜನರಲ್ ಮ್ಯಾನೇಜರ್‌ಗಳೊಂದಿಗಿನ ಸಭೆಯಲ್ಲಿ ವೈಷ್ಣವ್‌, ಸರ್ಕಾರ ಬಿಎಸ್‌ಎನ್‌ಎಲ್‌ ಹಿಂದೆ ಬಂಡೆಯಾಗಿ ನಿಂತಿದ್ದು, ಕೆಲಸ ಮಾಡುತ್ತಿರುವ 62 ಸಾವಿರ ಉದ್ಯೋಗಿಗಳಿಂದ ಅದೇ ಮಟ್ಟದ ಬದ್ಧತೆಯನ್ನು ನಿರೀಕ್ಷಿಸುತ್ತಿದೆ. ನಾನು ಪ್ರತಿ ತಿಂಗಳು ಕಾರ್ಯಕ್ಷಮತೆಯ […]

ಕೆಲ್ಸ ಮಾಡಿ, ಇಲ್ದೇ ಇದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ Read More »