ಚಿಕ್ಕಮಗಳೂರು : ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ಮನೆಯ ವಿದ್ಯುತ್ ಸಂಪರ್ಕ ಬಂದ್ ಮಾಡಿ ಮನೆಯ ದಾಖಲೆಗಳನ್ನ ರದ್ದು ಚಿಕ್ಕಮಗಳೂರು : ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಚಿಕ್ಕಮಗಳೂರು ನಗರಸಭೆ ಮುಂದಾಗಿದೆ. ಗೋ ಹತ್ಯೆ, ಮಾರಾಟ ಮಾಡುತ್ತಿದ್ದ ಮನೆಯ ಮೇಲೆ‌ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ ಗೋಹತ್ಯೆ ಮಾಡುತ್ತಿದ್ದ ಮನೆಯ ವಿದ್ಯುತ್ ಸಂಪರ್ಕ ಬಂದ್ ಮಾಡಿ ಮನೆಯ ದಾಖಲೆಗಳನ್ನ ರದ್ದು ಮಾಡಿ, ನಗರಸಭೆ ಆಸ್ತಿಯನ್ನಾಗಿಸಲು ಸಿದ್ದತೆ ಮಾಡಿಕೊಂಡಿದ್ದಾರೆ. ಇನ್ನೂ ಚಿಕ್ಕಮಗಳೂರು ನಗರಸಭೆಯಿಂದ ನಿರಂತರವಾಗಿ ಗೋಮಾಂಸ ಅಡ್ಡೆಗಳ ಮೇಲೆ‌‌ ದಾಳಿ ನಡೆಸಲಾಗುತ್ತಿದ್ದು ಬುಲ್ಡೋಜರ್ ಪ್ರಯೋಗವನ್ನು […]

ಚಿಕ್ಕಮಗಳೂರು : ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ Read More »