Cow death news

ಚಿಕ್ಕಮಗಳೂರು : ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ಮನೆಯ ವಿದ್ಯುತ್ ಸಂಪರ್ಕ ಬಂದ್ ಮಾಡಿ ಮನೆಯ ದಾಖಲೆಗಳನ್ನ ರದ್ದು ಚಿಕ್ಕಮಗಳೂರು : ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಚಿಕ್ಕಮಗಳೂರು ನಗರಸಭೆ ಮುಂದಾಗಿದೆ. ಗೋ ಹತ್ಯೆ, ಮಾರಾಟ ಮಾಡುತ್ತಿದ್ದ ಮನೆಯ ಮೇಲೆ‌ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ ಗೋಹತ್ಯೆ ಮಾಡುತ್ತಿದ್ದ ಮನೆಯ ವಿದ್ಯುತ್ ಸಂಪರ್ಕ ಬಂದ್ ಮಾಡಿ ಮನೆಯ ದಾಖಲೆಗಳನ್ನ ರದ್ದು ಮಾಡಿ, ನಗರಸಭೆ ಆಸ್ತಿಯನ್ನಾಗಿಸಲು ಸಿದ್ದತೆ ಮಾಡಿಕೊಂಡಿದ್ದಾರೆ. ಇನ್ನೂ ಚಿಕ್ಕಮಗಳೂರು ನಗರಸಭೆಯಿಂದ ನಿರಂತರವಾಗಿ ಗೋಮಾಂಸ ಅಡ್ಡೆಗಳ ಮೇಲೆ‌‌ ದಾಳಿ ನಡೆಸಲಾಗುತ್ತಿದ್ದು ಬುಲ್ಡೋಜರ್ ಪ್ರಯೋಗವನ್ನು […]

ಚಿಕ್ಕಮಗಳೂರು : ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ Read More »

ಕುಂದಾಪುರ: ವಿದ್ಯುತ್ ತಂತಿ ತಗುಲಿ ನಾಲ್ಕು ಹಸುಗಳು ಮೃತ್ಯು

ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಕುಂದಾಪುರ: ಗದ್ದೆಯಲ್ಲಿ ಮೇಯುತ್ತಿದ್ದ ನಾಲ್ಕು ಹಸುಗಳು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಘಟನೆ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರಿನಲ್ಲಿ ನಡೆದಿದೆ. ಪಶು ವೈದ್ಯಾಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ತಂತಿಗಳು ತೀರಾ ಹಳೆಯದಾಗಿದ್ದು, ಇದರಿಂದ ಹಸುಗಳು ಸಾವನ್ನಪ್ಪಿರಬಹುದು ಎಂದು ಗ್ರಾಮಸ್ಥರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಂದಾಪುರ: ವಿದ್ಯುತ್ ತಂತಿ ತಗುಲಿ ನಾಲ್ಕು ಹಸುಗಳು ಮೃತ್ಯು Read More »