ಊಟದ ನಂತರ ಕಲ್ಲಂಗಡಿ ಸೇವಿಸಬಾರದೇ? ತಜ್ಞರು ಏನಂತಾರೆ? ಇಲ್ಲಿದೆ ನಿಮ್ಗೆ ಗೊತ್ತಿಲ್ಲದ ಮಾಹಿತಿ…
ಸಮಗ್ರ ನ್ಯೂಸ್: ಬಿರಿಯಾನಿ ಸೇವಿಸಿದ ಬಳಿಕ ಕಲ್ಲಂಗಡಿ ತಿಂದ ಮುಂಬೈಯ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿಗೆ ನಿಖರ ಕಾರಣ ಏನು ಎನ್ನುವುದನ್ನು ಪತ್ತೆ ಹಚ್ಚಲು ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ಕಳುಹಿಸಲಾಗಿದೆ. ಈ ಪ್ರಕರಣದ ಬೆನ್ನಲ್ಲೇ ಆರೋಗ್ಯ ತಜ್ಞರು ಊಟ ಮಾಡಿದ ನಂತರ ಕಲ್ಲಂಗಡಿ ಸೇವಿಸಬಾರದು ಎಂದು ಸಲಹೆ ನೀಡುತ್ತಿದ್ದಾರೆ. ಊಟ ಮಾಡಿದ ನಂತರ ಯಾಕೆ ಸೇವಿಸಬಾರದು?ಊಟ(Meal) ಮಾಡಿದ ತಕ್ಷಣ ಕಲ್ಲಂಗಡಿ ಹಣ್ಣನ್ನು ತಿನ್ನುವುದು ಜೀರ್ಣಕ್ರಿಯೆಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಉಂಟುಮಾಡಬಹುದು. ಆಯುರ್ವೇದದ ಪ್ರಕಾರ,
ಊಟದ ನಂತರ ಕಲ್ಲಂಗಡಿ ಸೇವಿಸಬಾರದೇ? ತಜ್ಞರು ಏನಂತಾರೆ? ಇಲ್ಲಿದೆ ನಿಮ್ಗೆ ಗೊತ್ತಿಲ್ಲದ ಮಾಹಿತಿ… Read More »

