ಕೇರಳ ಗಡಿಭಾಗದ ಸಿಸಿಟಿವಿಗಳು ಅದೆಷ್ಟು ಸೇಫ್?| ಕೇರಳ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಸಬಾರದೇಕೆ?
ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಭಾಗದಲ್ಲಿ ಕಳೆದೊಂದು ವಾರದಲ್ಲಿ ಹಲವು ಅಹಿತಕರ ಘಟನೆಗಳು ನಡೆದಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಅದರಲ್ಲೂ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಕೇರಳದ ಲಿಂಕ್ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಕೇರಳ ಗಡಿಭಾಗದಲ್ಲಿ ತಪಾಸಣೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದು, ಇರೋ ಬರೋ ವಾಹನಗಳನ್ನೆಲ್ಲಾ ತಪಾಸಣೆ ನಡೆಸುತ್ತಿದ್ದಾರೆ. ಒಂದೆಡೆ ಕ್ರಿಮಿನಲ್ ಗಳ ಕುರಿತು ಮಾಹಿತಿ ಪತ್ತೆ ಕಾರ್ಯ ನಡೆಯುತ್ತಿದ್ದು ಇದು ಎಷ್ಟು ಸೇಫ್ ಎಂಬ ಪ್ರಶ್ನೆ ಉಧ್ಬವಿಸಿದೆ.
ಕೇರಳ ಗಡಿಭಾಗದ ಸಿಸಿಟಿವಿಗಳು ಅದೆಷ್ಟು ಸೇಫ್?| ಕೇರಳ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಸಬಾರದೇಕೆ? Read More »

