Karnataka cm

ರಾಜೀನಾಮೆಗೆ ಸಮಯಾವಕಾಶ ಕೇಳಿದ ಸಿಎಂ ಸಿದ್ದು : ಮಧ್ಯರಾತ್ರಿ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲರು 

ಸಮಗ್ರ ನ್ಯೂಸ್ : ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರು ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ. ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಬುಧವಾರ ತಡರಾತ್ರಿ 11:45 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ ಸಿದ್ದರಾಮಯ್ಯ (Siddaramaiah) […]

ರಾಜೀನಾಮೆಗೆ ಸಮಯಾವಕಾಶ ಕೇಳಿದ ಸಿಎಂ ಸಿದ್ದು : ಮಧ್ಯರಾತ್ರಿ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲರು  Read More »

ಕರ್ನಾಟಕ ರಾಜಕೀಯದಲ್ಲಿ ಭಾರೀ ಬದಲಾವಣೆ| ಡಿಕೆಶಿ ಸಿಎಂ ಜೊತೆಗೆ ನಾಲ್ವರಿಗೆ ಡಿಸಿಎಂ ಭಾಗ್ಯ

ಸಮಗ್ರ ನ್ಯೂಸ್: ಕರ್ನಾಟಕ ರಾಜಕಾರಣದಲ್ಲಿ ಇದೀಗ ಭಾರಿ ಮಹಾತಿರುವು ಸಂಭವಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಂತಿಮ ನಿರ್ಧಾರ ಕೈಗೊಂಡಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ನಡೆದ ಸುದೀರ್ಘ ಸಭೆಗಳ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆಯಾಗಿದೆ. ಇದರೊಂದಿಗೆ, ಹೊಸ ಸರ್ಕಾರದಲ್ಲಿ ನಾಲ್ವರು ಉಪಮುಖ್ಯಮಂತ್ರಿಗಳ (ಡಿಸಿಎಂ) ಸ್ಥಾನ ಸೃಷ್ಟಿಯಾಗುವ ಸೂಚನೆಗಳು ಬಲಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಸೂಚನೆಯ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಕಳೆದ

ಕರ್ನಾಟಕ ರಾಜಕೀಯದಲ್ಲಿ ಭಾರೀ ಬದಲಾವಣೆ| ಡಿಕೆಶಿ ಸಿಎಂ ಜೊತೆಗೆ ನಾಲ್ವರಿಗೆ ಡಿಸಿಎಂ ಭಾಗ್ಯ Read More »

ಬೆಂಗಳೂರು : ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ

ಸಮಗ್ರ ನ್ಯೂಸ್ : ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್‌ನಲ್ಲಿ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು.    943 ಕೋಟಿ ರೂಪಾಯಿಯ ಈ ಬೃಹತ್ ಯೋಜನೆಯು 80 ಎಕರೆಗಳಷ್ಟು ವಿಸ್ತೀರ್ಣದಲ್ಲಿದ್ದು, 80,000 ಪ್ರೇಕ್ಷಕರಿಗೆ ಆಸನ ವ್ಯವಸ್ಥೆ ಹೊಂದಲಿದೆ. ಇದು ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ. ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ಸುಮಾರು 100 ಎಕರೆ ಜಾಗದಲ್ಲಿ, ಸುಮಾರು 943 ಕೋಟಿ ರೂಪಾಯಿ ಭಾರಿ ವೆಚ್ಚದಲ್ಲಿ ಈ

ಬೆಂಗಳೂರು : ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ Read More »

ಕೇರಳ ಗಡಿಭಾಗದ ಸಿಸಿಟಿವಿಗಳು ಅದೆಷ್ಟು ಸೇಫ್?| ಕೇರಳ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಸಬಾರದೇಕೆ?

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಭಾಗದಲ್ಲಿ ಕಳೆದೊಂದು ವಾರದಲ್ಲಿ ಹಲವು ಅಹಿತಕರ ಘಟನೆಗಳು ನಡೆದಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಅದರಲ್ಲೂ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಕೇರಳದ ಲಿಂಕ್ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಕೇರಳ ಗಡಿಭಾಗದಲ್ಲಿ ತಪಾಸಣೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದು, ಇರೋ ಬರೋ ವಾಹನಗಳನ್ನೆಲ್ಲಾ ತಪಾಸಣೆ ನಡೆಸುತ್ತಿದ್ದಾರೆ. ಒಂದೆಡೆ ಕ್ರಿಮಿನಲ್ ಗಳ ಕುರಿತು ಮಾಹಿತಿ ಪತ್ತೆ ಕಾರ್ಯ ನಡೆಯುತ್ತಿದ್ದು ಇದು ಎಷ್ಟು ಸೇಫ್ ಎಂಬ ಪ್ರಶ್ನೆ ಉಧ್ಬವಿಸಿದೆ.

ಕೇರಳ ಗಡಿಭಾಗದ ಸಿಸಿಟಿವಿಗಳು ಅದೆಷ್ಟು ಸೇಫ್?| ಕೇರಳ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಸಬಾರದೇಕೆ? Read More »