ಸಾಯಿಬಾಬಾನ 3ನೇ ಅವತಾರ..!!
ಎಲ್ಲರ ಸಮಸ್ಯೆಯನ್ನು ಪರಿಹರಿಸುತ್ತೇನೆ ಎಂದವ ಜೈಲಿಗೆ

ರಾಮನಗರ: ಸಾಯಿಬಾಬಾನ 3ನೇ ಅವತಾರ ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ವ್ಯಕ್ತಿ ವಿರುದ್ಧ ರಾಮನಗರ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಅಕಾರಾಂ ಸರಗಾರ್ ಕಳೆದ 8 ತಿಂಗಳ ಹಿಂದೆ ಚನ್ನಪಟ್ಟಣಕ್ಕೆ ಬಂದಿದ್ದನು. ಈ ವೇಳೆ ತಾನು ಪ್ರೇಮ ಸಾಯಿ, ದೇವ ಮಾನವ ಎಲ್ಲರ ಸಮಸ್ಯೆಯನ್ನು ಪರಿಹರಿಸುತ್ತೇನೆ ಎಂದು ಹೇಳಿಕೊಂಡು ಜನರನ್ನು ನಂಬಿಸುತ್ತಿದ್ದನು. ಸಿಂಧೂ ಎಂಬುವವರ ತೋಟದ ಮನೆಯಲ್ಲಿ ಪ್ರತಿನಿತ್ಯ ಭಜನೆ, ಪೂಜೆ ಮಾಡಿ ಹಣ ವಸೂಲಿ ಮಾಡುತ್ತಿದ್ದನು. ಶ್ರೀ ಪ್ರೇಮ ಸ್ವರೂಪಿಣಿ ಸಾಯಿ ಸೇವಾ

ಸಾಯಿಬಾಬಾನ 3ನೇ ಅವತಾರ..!!
ಎಲ್ಲರ ಸಮಸ್ಯೆಯನ್ನು ಪರಿಹರಿಸುತ್ತೇನೆ ಎಂದವ ಜೈಲಿಗೆ
Read More »